Webdunia - Bharat's app for daily news and videos

Install App

ಹಲಾಲ್ ಬಾಯ್ಕಾಟ್ ಅಭಿಯಾನ ಮುಂದುವರಿಕೆ

Webdunia
ಶುಕ್ರವಾರ, 1 ಏಪ್ರಿಲ್ 2022 (19:44 IST)
ಹಲಾಲ್ ಬಾಯ್ಕಾಟ್ ಅಭಿಯಾನ ಬೆಂಗಳೂರಿನಲ್ಲಿ ಇಂದು ಕೂಡ ಮುಂದುವರೆದಿದೆ. ನಿನ್ನೆ ಬಸವನಗುಡಿಯಲ್ಲಿ ನಡೆದಿದ್ದ ಅಭಿಯಾನ ಇಂದು ಜಯನಗರದಲ್ಲಿ ಮುಂದುವರಿದಿದೆ. ನಿನ್ನೆ ಚಿಕನ್ ಶಾಪ್ ಗಳು, ಮನೆಗಳಿಗೆ ತೆರಳಿ ಹಲಾಲ್ ಇರುವ ವಸ್ತುಗಳನ್ನ ಖರೀದಿ ಮಾಡಬೇಡಿ ಎಂದು ಕರಪತ್ರ ಹಂಚಿಕೆ ಮಾಡಲಾಗಿದೆ. ಪುನೀತ್ ಕೆರೆಹಳ್ಳಿ, ಪ್ರಶಾಂತ್ ಸಂಬರ್ಗಿ, ರಾಷ್ಟ್ರರಕ್ಷಣಾ ಪಡೆಯ ಕಾರ್ಯಕರ್ತರು ಇಂದು ಜಯನಗರದಲ್ಲಿ ಅಭಿಯಾನ ಮಾಡಿ ಯುಗಾದಿ ಹೊಸ ತೊಡಕು ಸಂದರ್ಭದಲ್ಲಿ ಮುಸ್ಲಿಂ ಅಂಗಡಿಯಿಂದ ಮಟನ್ ಚಿಕನ್ ಖರೀದಿ ಮಾಡದೆ ಹಿಂದೂಗಳಿಂದ ಖರೀದಿಸಿ ಹಿಂದೂ ದೇವರುಗಳಿಗೆ ನೈವೇದ್ಯ ಮಾಡಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments