ರಣ ಮಳೆ ಮುಂದುವರಿಕೆ..ಎಚ್ಚರ!

Webdunia
ಗುರುವಾರ, 19 ಮೇ 2022 (19:54 IST)
ಮುಂಗಾರು ಪ್ರವೇಶಕ್ಕೂ ಮೊದಲೇ ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಜನರು ಹೈರಾಣಾಗಿದ್ದಾರೆ. ಕಳೆದ 3-4 ದಿನಗಳಿಂದ ಎಡೆಬಿಡದೆ ಮಳೆಯಾಗುತ್ತಿದ್ದು, ಮೇ 21ರ ವರೆಗೂ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಮಳೆಯಬ್ಬರದಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಕೃಷಿ ಚಟುವಟಿಕೆಯೂ ಸ್ಥಗಿತಗೊಂಡಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಸಂಬಂಧಿ ಘಟನೆಗಳಿಂದ ಹಾಸನದ ಹೊಳೆನರಸೀಪುರ ತಾಲೂಕಿನಲ್ಲಿ ಯುವಕನೊಬ್ಬ ಮೃತಪಟ್ಟರೆ, ಬೆಂಗಳೂರಿನಲ್ಲಿ ಇಬ್ಬರು ಕಾರ್ಮಿಕರು ಅಸುನೀಗಿದ್ದಾರೆ. ಇನ್ಕನು ಇಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗಾಳಿ ಮತ್ತು ಸಿಡಿಲಿನೊಂದಿಗೆ ಭಾರೀ ಮಳೆ ಯಾಗುವ ಸಾಧ್ಯತೆಗಳಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆ ಗಳಲ್ಲಿ ಎಲ್ಲೋ ಮತ್ತು ಆರೆಂಜ್‌ ಅಲರ್ಟ್‌. ಬೆಂಗಳೂರು ಸುತ್ತಮುತ್ತ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಿಸಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments