ಮಲೆನಾಡಿನಲ್ಲಿ ಮುಂದುವರಿದ ಕಾಡ್ಗಿಚ್ಚು

Webdunia
ಸೋಮವಾರ, 11 ಮಾರ್ಚ್ 2019 (15:57 IST)
ಮಲೆನಾಡಿನಲ್ಲಿ ಮುಂದುವರೆದ ಕಾಡ್ಗಿಚ್ಚಿಗೆ ಸುತ್ತಲಿನ ಜನರು ಭಯದಲ್ಲಿ ಕಾಲಕಳೆಯುವಂತಾಗಿದೆ.

ಚಿಕ್ಕಮಗಳೂರು ಜಿಲ್ಲೆಯಮೂಡಿಗೆರೆ ತಾಲೂಕಿನ ಹೊರನಾಡು ಸಮೀಪದ ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.

ಹತ್ತಾರು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ. ಅರಣ್ಯ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ.
ಹತೋಟಿಗೆ ಬಂದ ಕಾಡ್ಗಿಚ್ಚು, ತುಸು ಜನರಲ್ಲಿ ನೆಮ್ಮದಿಗೆ ಕಾರಣವಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರನಾಡು ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೋಟೋಗೆ ವಿರಾಟ್‌ ಕೊಹ್ಲಿ ಲೈಕ್‌, ಅನ್‌ಲೈಕ್‌ ಬಗ್ಗೆ ಕೊನೆಗೂ ಮೌನಮುರಿದ ಜರ್ಮನ್ ಮಾಡೆಲ್‌ ಲಿಜ್‌ಲಾಜ್‌

ಮಲಪ್ಪುರಂ ಶಾಲಾ ಶಿಕ್ಷಕರಿದ್ದ ವ್ಯಾನ್ ತಮಿಳುನಾಡಿನ ಅಪಘಾತ: ಒಂಭತ್ತು ಮಂದಿ ದುರ್ಮರಣ

Video: ಫೈಲ್ ಎಲ್ಲಿಟ್ಟಿದ್ದೀನಿ ಅಂತ ನೆನಪಾಗ್ತಿಲ್ಲ ಎಂದ ಅಧಿಕಾರಿ ಮುಂದೆ ಬಾದಾಮಿ ಸುರಿದು ಪಾಠ ಕಲಿಸಿದ ವ್ಯಕ್ತಿ

ಹುಟ್ಟುಹಬ್ಬದ ಪಾರ್ಟಿ ವೇಳೆ ಮೂಳೆ ಗಂಟಲಲ್ಲಿ ಸಿಲುಕಿ ಯುವಕ ಸಾವು

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಬಂದ ದಕ್ಷಿಣಾ ಆಫ್ರಿಕಾದ ಚೀತಗಳನ್ನು ಯಾವಾಗ ನೋಡಬಹುದು ಗೊತ್ತಾ

ಮುಂದಿನ ಸುದ್ದಿ
Show comments