Webdunia - Bharat's app for daily news and videos

Install App

ಪೌರ ಕಾರ್ಮಿಕರ ಅನಿರ್ಧಿಷ್ಟ ಧರಣಿ ಮುಂದುವರಿಕೆ..!

Webdunia
ಶನಿವಾರ, 22 ಡಿಸೆಂಬರ್ 2018 (14:17 IST)
ಬೇಡಿಕೆ ಈಡೇರಿಕೆಗೆ ಆಗ್ರಹ ಮಾಡಿ ಪೌರ ಕಾರ್ಮಿಕರು ಮುಂದುವರಿಸಿರುವ ಧರಣಿ ಮುಂದುವರಿದಿದೆ.

ಮೂರನೇ ದಿನವೂ ಮುಂದುವರೆದ ಪೌರ ಕಾರ್ಮಿಕರ ಅನಿರ್ದಿಷ್ಟ ಧರಣಿ ಸತ್ಯಾಗ್ರಹದಲ್ಲಿ ಪೌರ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ಚಿಕ್ಕೋಡಿಯ ಚಿಂಚಲಿ ಪಟ್ಟಣ ಪಂಚಾಯತಿಯ ಪೌರ ಕಾರ್ಮಿಕರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.

ಕಳೆದ ಎರಡು ವರ್ಷದಿಂದ ವೇತನ  ಹಾಗೂ ಖಾಯಂಮಾತಿ ಮಾಡದ ಹಿನ್ನಲೆ ಧರಣಿ ಶುರುಮಾಡಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಧರಣಿ ನಡೆಯುತ್ತಿದೆ. ಪೌರ ಕಾರ್ಮಿಕರ ಪ್ರತಿಭಟನೆಗೆ ಬೆಂಬಲ‌ವನ್ನು ಪಟ್ಟಣ ಪಂಚಾಯತ ಸದಸ್ಯರು ಸೂಚಿಸಿದ್ದಾರೆ. 



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments