ಮಲೆನಾಡಿನಲ್ಲಿ ಮುಂದುವರಿದ ಮಳೆ

Webdunia
ಶುಕ್ರವಾರ, 24 ಆಗಸ್ಟ್ 2018 (15:31 IST)
ಕಳೆದ ಒಂದೆರಡು ದಿನಗಳಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆಯಾದಂತಿದ್ದ ಮಳೆ ಪುನಃ ಧಾರಾಕಾರವಾಗಿ ಸುರಿಯಲಾರಂಭಿಸಿದೆ. ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಶುರುವಾಗಿರುವುದು ಪ್ರವಾಹ ಪೀಡಿತರನ್ನ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಪರಿಹಾರ ಕಾರ್ಯ ಒಂದೆಡೆ ನಡೆಯುತ್ತಿರುವ ಮಧ್ಯೆಯೇ ಮಳೆ ತುಸು ಕಡಿಮೆಯಾದಂತಿತ್ತು. ಆದರೆ ಈಗ ಧಾರಾಕಾರವಾಗಿ ಸುರಿಯಲಾರಂಭಿಸಿದೆ. ಹೀಗಾಗಿ ನಿರಂತರ ಮಳೆ ಪರಿಹಾರ ಕಾರ್ಯಕ್ಕೆ ಅಡ್ಡಿಯನ್ನು ಮಾಡುತ್ತಿದೆ. ಅಷ್ಟೇ ಅಲ್ಲ, ಅಂದಾಜು 600ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಸಾವಿರಾರು ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ.

ಹಾಳಾಗಿರುವ ರಸ್ತೆಗಳ ದುರಸ್ತಿ ಕಾರ್ಯ, ಪುನರ್ ನಿರ್ಮಾಣ ಕೆಲಸ ನಡೆಯುತ್ತಿದೆ. ರಸ್ತೆಯಲ್ಲಿ ಬಿದ್ದಿರುವ ಮಣ್ಣು ತೆರವುಗೊಳಿಸುವಲ್ಲಿ  ರಕ್ಷಣಾ ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಚುನಾವಣೆಗೆ ಎಲ್‌ಡಿಎಫ್‌, ಬಿಜೆಪಿ ನಡುವೆ ಒಪ್ಪಂದ: ಪ್ರಿಯಾಂಕಾ ಗಾಂಧಿ

ಕಸ್ಟಡಿಯಲ್ಲಿ ತಂದೆ ಮಗ ಸಾವು, ತಮಿಳುನಾಡಿನ 9ಪೊಲೀಸರಿಗೆ ಮರಣದಂಡನೆ ಶಿಕ್ಷೆ

ದೇಶದ ಅತ್ಯಂತ ಭ್ರಷ್ಟ ಕುಟುಂಬ ಕಾಂಗ್ರೆಸ್‌ನವರು ಇಂದು ಇತರರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ: ಮೋದಿ ಗುಡುಗು

ಸದ್ಯಕ್ಕೆ ಕಚ್ಚಾ ತೈಲದ ಸಮಸ್ಯೆಯಿಲ್ಲ, ಆದರೆ ಆಟೋ ಚಾಲಕರು ಎಲ್‌ಪಿಜಿ ಬದಲು ಪೆಟ್ರೋಲ್ ಬಳಸಿ: ಪ್ರಹ್ಲಾದ್ ಜೋಶಿ

ದೇಶವನ್ನು ಮೋದಿ, ಕೇರಳವನ್ನು ಪಿಣರಾಯಿ ಬಿಟ್ಟು ಮುನ್ನಡೆಸಲು ಬೇರೆಯಾರಿಲ್ಲ ಎಂದು ಭಾವಿಸಿದ್ದಾರೆ: ರಾಹುಲ್ ಕಿಡಿ

ಮುಂದಿನ ಸುದ್ದಿ
Show comments