Webdunia - Bharat's app for daily news and videos

Install App

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ; ತನಿಖೆಯ ನಂತರ ಸತ್ಯಾಸತ್ಯತೆ ಬೆಳಕಿಗೆ

Webdunia
ಶುಕ್ರವಾರ, 15 ಏಪ್ರಿಲ್ 2022 (14:20 IST)
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿದ್ದು, ಆನಂತರ ಸತ್ಯಾಸತ್ಯತೆ ತಿಳಿಯಲಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು
ಹಾಸನ ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
 
ಈಶ್ವರಪ್ಪ ನವರು ಇಂದು ಸಂಜೆ ರಾಜಿನಾಮೆ ಕೊಡೊದಾಗಿ ಹೇಳಿದ್ದಾರೆ. ಉಳಿದಂತೆ ಪ್ರಕರಣ ದ ಸತ್ಯಾಸತ್ಯತೆ ಏನೆಂದು ತನಿಖೆಯ ನಂತರ ತಿಳಿದುಬರಲಿದೆ ಎಂದರು.
 
ಇದರಲ್ಲಿ ಯಾರಾರು ಇದಾರೆ, ಯಾರ ಶಡ್ಯಂತ್ರ ಇದೆ, ಯಾರು ಬಲಿಪಶು ಆದರು ಎನ್ನೋದು ರಾಜ್ಯದ ಜನರಿಗೆ ತಿಳಿಯಬೇಕು. ಒಬ್ಬ ಗುತ್ತಿಗೆದಾರ 40 ಪರ್ಸೆಂಟ್ ಲಂಚ ಕೊಡ್ತಾರೆ ಎಂದರೆ ಆತ ಉತ್ತಮನಾ? ಅವರು ಲಂಚಾ ಕೊಡ್ತಾರೆ ಎಂದು ಎಷ್ಟು ಧೈರ್ಯದಿಂದ ಹೇಳ್ತಾರೆ. ಅವರು ಲಂಚ ಕೊಟ್ಟಿದ್ದರೆ ಅದೂ ತಪ್ಪಲ್ಲವೇ ಎಂದು ಪ್ರಶ್ನಿಸಿದರು.
 
ಆ ರೀತಿ 40 ಪರ್ಸೆಂಟ್ ನಡೆಯೋಕೆ ಸಾಧ್ಯಾನಾ? 
40 ಪರ್ಸೆಂಟ್ ಕೊಟ್ಟರೆ ಅವನು ಕೆಲಸ ಹೇಗೆ ಮಾಡ್ತಾರೆ ಹೇಳಿ ಎಂದ ಸಚಿವರು,ಈ 40 ಪರ್ಸೆಂಟ್ ಎನ್ನೋದು ಒಂದು ಕಟ್ಟು ಕತೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ
Show comments