Webdunia - Bharat's app for daily news and videos

Install App

ಗುತ್ತಿಗೆದಾರರು ಪಾಪ ರಾಜ್ಯಪಾಲರನ್ನ ಭೇಟಿ ಆಗಿದ್ದಾರೆ-ಡಿಸಿಎಂ ಡಿಕೆಶಿ

Webdunia
ಶುಕ್ರವಾರ, 11 ಆಗಸ್ಟ್ 2023 (15:41 IST)
ಕಾಂಗ್ರೆಸ್ ಶಾಸಕರು ಕ್ಷೇತ್ರಗಳಲ್ಲೂ ತನಿಖೆ ಆಗತ್ತಾ..?ತನಿಖೆ ಎಲ್ಲಾ ಕಡೆಗೂ ಮಾಡುತ್ತಾರೆ .ಕೆಲಸ ಮಾಡಿದರೆ ಬಿಲ್ ಕೊಡ್ತಾರೆ .15 ದಿನ ಒಂದು ತಿಂಗಳು ಬೇಡ್ವಾ?ಮೂರ್ನಾಲ್ಕು ವರ್ಷ ತಡೆದಿದ್ದಾರಲ್ಲ.ಆಗ ಯಾಕೆ ಬಿಲ್ ಕೊಡಲಿಲ್ಲ ಅನ್ನೋದನ್ನ ಬಿಜೆಪಿ ಅವರು ಹೇಳಲಿ.ಗುತ್ತಿಗೆದಾರರು ನೇಣು ಹಾಕಿಕೊಳ್ಳುವುದು ಬೇಡ ದಯಾಮರಣ ಕೋರುವುದು ಬೇಡ.ಅವರ ಹಿಂದೆ ಯಾರಿದ್ದಾರೆ, ಯಾರ್ಯಾರು ಸಹಾಯಕ್ಕೆ ಇದ್ದಾರೆ ಇರಲಿ.ಯಾರು ದುಡ್ಡು ಕೇಳಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ.ನಾನು ನಮ್ಮ ಆಫೀಸರ್ಸ್ ಗೆ ರಿಪೋರ್ಟ್ ಕೇಳಿದ್ದೇನೆ ತನಿಖೆ ಮಾಡಿ ರಿಪೋರ್ಟ್‌ ಕೊಡ್ತಾರೆ.ಗುತ್ತಿಗೆದಾರರು ಪಾಪ ರಾಜ್ಯಪಾಲರನ್ನ ಭೇಟಿ ಆಗಿದ್ದಾರೆ.ಅಶೋಕ್ ಅವರಿಗೆ ಬಳಿ ಕೇಳಿದ್ದಾರೆ  ಅಂತಾ ಡಿಕೆಶಿ ಟಾಂಗ್ ನೀಡಿದ್ದಾರೆ.
 
ಕುಮಾರಣ್ಣ ಈಗ ಅಣ್ಣ ಅನ್ನೋ ಹಾಗಿಲ್ಲ ಕುಮಾರಸ್ವಾಮಿಯವರ ಬಳಿ ಕೂಡ ಹೋಗಿದ್ದಾರೆ.ಯಾರು ಕಮಿಷನ್ ಕೇಳಿದ್ದಾರೆ ಹೇಳಲಿ.ಯಾಕೆ ಬಿಲ್ ಕೊಟ್ಟಿಲ್ಲ ಅನ್ನೋದನ್ನ ಹೇಳಿ ಆನಂತರ ಮಿಕ್ಕಿದ್ದು ಮಾತನಾಡುತ್ತೇನೆ ಅಂತಾ ಡಿಕೆಶಿ ಹೇಳಿದ್ರು.ಅಲ್ಲದೇ 7% ಕಮಿಷನ್ ಕೇಳಿದ್ದಾರೆ ಎಂಬ ಕೆಂಪಣ್ಣ‌ ಹೇಳಿಕೆ ವಿಚಾರವಾಗಿ ಕೆಂಪಣ್ಣ ರೆಸ್ಪೆಕ್ಟೆಡ್ ಮ್ಯಾನ್ ಕೆಂಪಣ್ಣ ಹೇಳಿರುವ ಬಗ್ಗೆ ನಂಗೆ ಗೊತ್ತಿಲ್ಲ ಕೆಂಪಣ್ಣ ಅವರು ಹೇಳಿರಲ್ಲ, ಕೆಂಪಣ್ಣ ಯಾರ ಮೇಲೆ ಹೇಳಿದ್ದರು ನಾನು ಫಸ್ಟ್ ಕೇಳೋದು ಇಷ್ಟೇ ಅಶೋಕ ಚಕ್ರವರ್ತಿ ಏನೋ ಮಾತನಾಡುತ್ತಿದ್ದರಲ್ಲ.ನನ್ನ ಪ್ರಶ್ನೆಗೆ ಉತ್ತರ ಕೊಡ್ಲಿ ನಾನು ಯಾರ್ಯಾರೋ ಮಾತಿಗೂ ಉತ್ತರ ಕೊಡಲು ತಯಾರಿಲ್ಲ .ರೆಸ್ಪಾನ್ಸಿಬಲ್ ಜನಕ್ಕೆ ಮಾತ್ರ ಉತ್ತರ ಕೊಡುತ್ತೇನೆ.ರಸ್ತೆಯಲ್ಲಿ ಓಡಾಡೋರಿಗೆಲ್ಲ ಉತ್ತರ ಕೊಡಲು ಆಗಲ್ಲ.ಕೆಂಪಣ್ಣ ‌ಆ ರೀತಿ ಹೇಳಿದ್ದರೆ ಲೋಕಾಯುಕ್ತಕ್ಕೆ ಹೋಗಿ ದೂರು ಕೊಡಲಿ ಅಂತಾ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments