Webdunia - Bharat's app for daily news and videos

Install App

'ಮಹಾನಾಯಕ'ನನ್ನು ನಿಯಂತ್ರಿಸಿ, ಇಲ್ಲದಿದ್ದರೆ ನಿಮ್ಮ ವಿಡಿಯೋ ಹೊರಬರಬಹುದೆಂದು ಸಿಎಂಗೆ ಎಚ್ಚರಿಕೆ ನೀಡಿದ ಜಾರಕಿಹೊಳಿ

Sampriya
ಮಂಗಳವಾರ, 7 ಮೇ 2024 (14:25 IST)
Photo Courtesy X
ಬೆಳಗಾವಿ:  ಇಂದಲ್ಲ ನಾಳೆ ಪ್ರಜ್ವಲ್ ರೇವಣ್ಣ ಅವರಂತೆಯೇ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರ ವಿಡಿಯೋಗಳು ಹೊರಬರುವ ಸಾಧ್ಯತೆಯಿದ್ದು, ಅವರಿಗೆ ಈ ಬಗ್ಗೆ ನಾನು ಸೂಚನೆಯನ್ನು ಕೊಡುತ್ತಿದ್ದೇನೆ. ಆ ವಿಡಿಯೋಗಳನ್ನು ಹೊರತರುವ ಆ ಮಹಾನಾಯಕನನ್ನು ತಡೆಯಿರಿ ಎಂದು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.

ಇಂದು ಮತದಾನ ನಂತರ ಮಾತನಾಡಿದ ಅವರು , 'ನನ್ನ ಖಾಸಗಿ ವಿಡಿಯೊಗಳು ಹೊರಗೆ ಬಂದಾಗಲೇ ಈ ಬಗ್ಗೆ ಎಚ್ಚರಿಕೆ ಕೊಟ್ಟಿದ್ದೆ. ವಿಡಿಯೋ ಲೀಕ್ ಮಾಡಿದ ಆ ವ್ಯಕ್ತಿ ಮಹಾನಾಯಕ ಬಹಳ ಪ್ರಭಾವಿ, ಹಣವಂತೆ ಎಂದು ಹೇಳಿದ್ದು. ಆತ ಏನು ಬೇಕಾದರು ಮಾಡಬಲ್ಲವನಾಗಿದ್ದು, ಅವನಿಗೆ ಇತಿಶ್ರೀ ಹಾಡಬೇಕೆಂದರು.

ಇದೀಗ ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಕೈವಾಡವಿದೆ ಎಂದು ಹೇಳುತ್ತಿದ್ದಾರೆ. ಆದರೆ ನನ್ನ ಪ್ರಕರಣದಲ್ಲಿ ಡಿಕೆಶಿ ಅವರದ್ದು ನೇರ ಕೈವಾಡವಿದ್ದು, ಈ ಬಗ್ಗೆ ಎಲ್ಲ ಪುರಾವೆಗಳು ನನ್ನಲಿದೆ ಎಂದು ಆರೋಪ ಮಾಡಿದರು.

ಇನ್ನೂ ಈ ವಿಡಿಯೋ ಪ್ರಕರಣಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷ ನೋಡದೆಯೇ ಕೊನೆಹಾಡಿ ಎಂದು ಕೇಳಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments