Webdunia - Bharat's app for daily news and videos

Install App

ಸುಮಲತಾ ಬಗ್ಗೆ ವಿವಾದಾತ್ಮಕ ಹೇಳಿಕೆ: ಕೆಟಿಎಸ್ ಮನೆಗೆ ಭದ್ರತೆ

Webdunia
ಮಂಗಳವಾರ, 5 ಫೆಬ್ರವರಿ 2019 (16:45 IST)
ಸುಮಲತಾ ಅಂಬರೀಶ್ ಬಗ್ಗೆ ನೀಡಿರುವ ಹೇಳಿಕೆ ವಿವಾದ ಆಗುತ್ತಿದ್ದಂತೆ ಕೆಟಿಎಸ್ ಮನೆಗೆ ಭದ್ರತೆ ಒದಗಿಸಲಾಗಿದೆ.  
ಸುಮಲತಾ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನ ಕೆಟಿಎಸ್ ನೀಡಿದ್ದರು, ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯರಾಗಿರುವ  ಕೆ.ಟಿ.ಶ್ರೀಕಂಠೇಗೌಡ ಅವರ ಮಂಡ್ಯದ ಸುಭಾಷ್ ನಗರದಲ್ಲಿರುವ ನಿವಾಸಕ್ಕೆ ಭದ್ರತೆ ಕಲ್ಪಿಸಲಾಗಿದೆ.

ಮನೆ ಮುಂಭಾಗ ಬ್ಯಾರಿಕೇಡ್ ಹಾಕಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ.
ಕೆಟಿಎಸ್ ವಿರುದ್ಧ ಪ್ರತಿಭಟನೆಗಳು ಶುರುವಾಗಿವೆ. ಕೆಟಿಎಸ್ ಮನೆ ಎದುರು ಪ್ರತಿಭಟನೆಗೆ ಅಂಬಿ ಅಭಿಮಾನಿಗಳು ಮುಂದಾಗಿದ್ದರು.

ಸಾಮಾಜಿಕ ಜಾಲ ತಾಣದಲ್ಲೂ ಕೆಟಿಎಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸುಮಲತಾ ಮಂಡ್ಯದ ಗೌಡ್ತಿಯೇ ಅಲ್ಲ ಎಂದು ಶ್ರೀಕಂಠೇಗೌಡ ನೀಡಿರುವ ಹೇಳಿಕೆ ಈಗ ವಿವಾದ ಹುಟ್ಟುಹಾಕಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments