ಡಿಕೆ ಶಿವಕುಮಾರ್ ವಿವಾದ್ಮಾಕ ಹೇಳಿಕೆ

Webdunia
ಗುರುವಾರ, 15 ಡಿಸೆಂಬರ್ 2022 (21:38 IST)
ಡಿಕೆಶಿ ಓಲೈಕೆ ರಾಜಕಾರಣ ಬಿಟ್ಟು, ದೇಶದ ಭದ್ರತೆ ಬಗ್ಗೆ ಆಲೋಚಿಸಲಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.ಕುಕ್ಕರ್ ಬ್ಲಾಸ್ಟ್ ಪ್ರಕರಣದ ಡಿಕೆಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿ ಡಿ ಕೆ ಶಿವಕುಮಾರ್ ಅವರ  ಹೇಳಿಕೆ ಮಾದ್ಯಮದಲ್ಲಿ ನೋಡಿ ತುಂಬಾ ನೋವಾಗಿದೆ .ಜವಾಬ್ದಾರಿ ಸ್ಥಾನದಲ್ಲಿ ಇರುವವರು ಈ ರೀತಿ ಹೇಳಿಕೆ ನೀಡಬಾರದು‌. ಇದನ್ನ ಖಂಡಿಸ್ತೇನೆ.ಇದು ದೇಶದ ಆಂತರಿಕ ಭದ್ರತೆ ವಿಚಾರ.ಹಿಂದೆ ಇವರ ಕಾಲದಲ್ಲಿ ಪಟಾಕಿ ಹಬ್ಬದ ರೀತಿ ಬಾಂಬ್ ಹೊಡಿತಿದ್ರು.ಮೋದಿ ಬಂದ ಬಳಿಕ ಪೊಲೀಸ್ ಭದ್ರೆತೆ ಹೆಚ್ಚು ಮಾಡಿದ್ದಾರೆ.ಇದನ್ನ ನಿಯಂತ್ರಣ ಮಾಡಿ ಭಯೋತ್ಪಾದನೆ ನಿಗ್ರಹ ನಮ್ಮ ಪೊಲೀಸರನ್ನ ಡಿ ಮಾರಲೈಸ್ ಮಾಡುವ ಕೆಲಸ ಮಾಡ್ತಿದ್ದಾರೆ. ಅಲ್ಪ ಸಂಖ್ಯಾತರ ಓಟಿಗಾಗಿ ಓಲೈಕೆ ರಾಜಕಾರಣ ಮಾಡ್ತಿದ್ದಾರೆ. ಡಿಕೆಶಿ ಓಲೈಕೆ ರಾಜಕಾರಣ ಬಿಟ್ಟು, ದೇಶದ ಭದ್ರತೆ ಬಗ್ಗೆ ಆಲೋಚಿಸಲಿ ಎಂದು ಕಿಡಿಕಾರಿದರು. ಇನ್ನೂ ಕಂದಾಯ ಸಚಿವ ಆರ್ ಅಶೋಕ್ ಮಾತನಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೊದಲು ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು,ರಾಷ್ಟ್ರದ ಭದ್ರತೆ ಪ್ರಶ್ನೆ ಬಂದಾಗ ಏಕತೆಯ ಪ್ರದರ್ಶನ ಮಾಡಬೇಕು.ದೇಶದ ಗಡಿಯಲ್ಲಿ ಯೋಧರು ಪ್ರಾಣದ ಹಂಗು ತೊರೆದು ರಕ್ಷಣೆ ಮಾಡ್ತಿದ್ದಾರೆ.ಟೆರರಿಸ್ಟ್ ಆದಾಗ ಬಹಳ ಅನುಕಂಪದಿಂದ ಮಾತಾಡಬಾರದು ಬಾಂಬ್ ಬ್ಲಾಸ್ಟ್ ಆದಾಗ ಪಕ್ಷತೀತವಾಗಿ ಒಟ್ಟಾಗಿ ನಿಲ್ಲಬೇಕು. ಕಾಂಗ್ರೆಸ್ ನವರಿಗೆ ಮುಸ್ಲಿಂ ಭಯೋತ್ಪಾದಕರೆಲ್ಲರು ದೇವಲೋಕದಿಂದ ಬಂದ ದೇವತೆಗಳು ಕಾಣ್ತಾರೆ ಎಂದು ಡಿಕೆಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧ ಇನ್ನಷ್ಟು ದಿನ ಮುಂದುವರಿಯಬಹುದು, ಆದ್ರೆ ಭಾರತಕ್ಕೆ ಏನಾಗಲ್ಲ: ಭರವಸೆ ಕೊಟ್ಟ ಪ್ರಧಾನಿ ಮೋದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Video: ದುಬಾರಿ ಫಾರ್ಚ್ಯೂನರ್ ಕಾರನ್ನು ಬೀಚ್ ನಲ್ಲಿ ತೊಳೆಯಲು ಹೋದ ಯುವಕರು: ಮುಂದಾಗಿದ್ದೇನು ವಿಡಿಯೋ ನೋಡಿ

Video: ಕಾಡಾನೆ ದಾಳಿಯಿಂದ ಕೂದಲೆಯಲ್ಲಿ ಬಚಾವ್.. ಹೃದಯವೇ ಬಾಯಿಗೆ ಬಂದ ಕ್ಷಣ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments