ಗಾಂಧಿ ಮಾಡಿದ ದೊಡ್ಡ ತಪ್ಪಿನಿಂದ ಅಯೋಗ್ಯ ನೆಹರು ಪ್ರಧಾನಿಯಾದ- ಬಿಜೆಪಿ ಶಾಸಕನಿಂದ ವಿವಾದಾತ್ಮಕ ಹೇಳಿಕೆ

Webdunia
ಮಂಗಳವಾರ, 28 ಜನವರಿ 2020 (06:26 IST)
ಬಾಗಲಕೋಟೆ : ಮಹಾತ್ಮಾ ಗಾಂಧಿ ಮಾಡಿದ ದೊಡ್ಡ ತಪ್ಪಿನಿಂದ ಅಯೋಗ್ಯ ನೆಹರು ಪ್ರಧಾನಿಯಾದ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಬಾಗಲಕೋಟೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಲ್ಲಬಾಯಿ ಪಟೇಲ್ ಗೆ ಅಂದು ಬಹುಮತವಿತ್ತು. ಆದರೂ ಮಹಾತ್ಮಾ ಗಾಂಧಿ ನೆಹರುವನ್ನು ಪ್ರಧಾನಿಯಾಗಿ ಮಾಡಿದರು. ಗಾಂಧೀಜಿ ಮಾಡಿದ ತಪ್ಪಿಗೆ ವಿಲಾಸಿ ಜೀವನ ಮಾಡುತ್ತಿದ್ದ ನೆಹರು ಪ್ರಧಾನಿಯಾದ. ಅವನಿಗೆ ಸಿಗರೇಟ್ ಲಂಡನ್ ನಿಂದ ಬರುತ್ತಿತ್ತು. ಬಟ್ಟೆ ಕ್ಲೀನಿಂಗ್ ಗೆ ಲಂಡನ್ ಗೆ ಕಳುಹಿಸುತ್ತಿದ್ದ. ಇಂತವರು ಬಡವರ ಬಗ್ಗೆ ಮಾತನಾಡುತ್ತಾರೆ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.


ಅಲ್ಲದೇ ನಮ್ಮ ರಾಜಕಾರಣೀಗಳು ಸೈನಿಕರ ಬಗ್ಗೆ ಪೊಲೀಸರ ಬಗ್ಗೆ ಬಾಯಿಗೆ ಬಂದ ಹಾಗೇ ಮಾತನಾಡುತ್ತಾರೆ. ತಿನ್ನೋಕೆ ಕೂಳಿಲ್ಲದವರು ಸೈನ್ಯಕ್ಕ ಸೇರುತ್ತಾರೆ ಎಂದು ಒಬ್ಬ ಅಯೋಗ್ಯ ಹೇಳುತ್ತಾನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಹೋಗಿ ಬಂದ ಡಿಕೆ ಶಿವಕುಮಾರ್ ದಿಡೀರ್ ಆಗಿ ಕೈಗೊಂಡ ಆ ನಿರ್ಧಾರವೇನು

ಎಸ್ಎಸ್ಎಲ್ ಸಿ ಪರೀಕ್ಷೆಗೆ ಈ ವರ್ಷದಿಂದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೂ ಹೊಸ ರೂಲ್ಸ್

ರಾಸಲೀಲೆ ಕೇಸ್: ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್ ಮಾಡಿದ ಸರ್ಕಾರ

ದೆಹಲಿ ಮೆಟ್ರೋ ನಿಲ್ದಾಣದಲ್ಲೇ ಮೂತ್ರಿಸಿದ ವ್ಯಕ್ತಿ: ವಿಡಿಯೋ ವೈರಲ್

Karnataka Weather: ಇಂದು ಚಳಿ ಮತ್ತಷ್ಟು ಹೆಚ್ಚಾಗಲಿದೆ ಎಚ್ಚರ

ಮುಂದಿನ ಸುದ್ದಿ
Show comments