Webdunia - Bharat's app for daily news and videos

Install App

ರಾಜೀವ್ ಗಾಂಧಿ, ನಾಥುರಾಮ್ ಗೋಡ್ಸೆ ಕುರಿತು ಬಿಜೆಪಿ ನಾಯಕರಿಂದ ವಿವಾದಾತ್ಮಕ ಟ್ವೀಟ್

Webdunia
ಶುಕ್ರವಾರ, 17 ಮೇ 2019 (10:41 IST)
ಬೆಂಗಳೂರು : ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಕ್ರೂರ ಕೊಲೆಗಾರ ಎಂದು ಇದೀಗ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.




ಮಾಜಿ ಪ್ರಧಾನಿ ರಾಜೀವ್ ಗಾಂಧಿ 17 ಸಾವಿರ ಜನರನ್ನು ಕೊಂದಿದ್ದಾರೆ. ನಾಥುರಾಮ್ ಗೋಡ್ಸೆ ಕೊಂದವರ ಸಂಖ್ಯೆ 1, ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72, ಈಗ ನೀವೆ ಹೇಳಿ ಇವರಲ್ಲಿ ಅತಿ ಕ್ರೂರ ಕೊಲೆಗಾರ ಯಾರು?  ಎಂದು ಟ್ವೀಟ್ ಮಾಡುವುದರ ಮೂಲಕ ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಕ್ರೂರ ಕೊಲೆಗಾರ ಎಂದು ಪರೋಕ್ಷವಾಗಿ ಹೇಳಿ ದ್ದಾರೆ.


ಅಲ್ಲದೇ ಕೆಂದ್ರ ಸಚಿವ ಅನಂತ ಕುಮಾರ್ ಹೆಗಡೆ ಅವರು, 7 ದಶಕಗಳ ಬಳಿಕ ನಾಥುರಾಮ್ ಗೋಡ್ಸೆ ಬಗ್ಗೆ ಚರ್ಚೆಯಾಗ್ತಿದೆ. ಇಂದನ ತಲೆಮಾರು ಚರ್ಚೆ ಮಾಡ್ತಿರೋದು ಖುಷಿ ತಂದಿದೆ. ಈ ಚರ್ಚೆಯಿಂದ ನಾಥೂರಾಮ್  ಗೋಡ್ಸೆ ಗೆ ಸಂತೋಷವಾಗಬಹುದು ಎಂದು ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments