Select Your Language

Notifications

webdunia
webdunia
webdunia
webdunia

ಮಂಡ್ಯ ಜಿಲ್ಲೆಯಲ್ಲಿ ಸ್ವಪಕ್ಷೀಯ ನಾಯಕರ ನಡುವೆ ಕಿತ್ತಾಟ

ಮಂಡ್ಯ ಜಿಲ್ಲೆಯಲ್ಲಿ ಸ್ವಪಕ್ಷೀಯ ನಾಯಕರ ನಡುವೆ ಕಿತ್ತಾಟ
ಮಂಡ್ಯ , ಶನಿವಾರ, 21 ನವೆಂಬರ್ 2020 (13:05 IST)
ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಸ್ವಪಕ್ಷೀಯ ನಾಯಕರ ನಡುವೆ ಕೆಸರ ಎರೆಚಾಟ ನಡೆಯುತ್ತಿದೆ. ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ ಗೌಡ ಮತ್ಯು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ನಡುವೆ ಭಿನ್ನಮತ ಸ್ಪೋಟವಾಗಿದೆ.

ಎಲ್.ಆರ್.ಶಿವರಾಮೇಗೌಡರು ಮೊದಲು ನಮ್ಮ ಪಕ್ಷದಲ್ಲಿ ಇದ್ದರು. ಈಗ ಅವರು ಏನು ಮಾಡುತ್ತಿದ್ದಾರೋ ನನಗೆ ಗೊತ್ತಿಲ್ಲ. ಟೀಕೆ ಮಾಡುವುದಕ್ಕೂ ಮುನ್ನ ಕಾಮನ್ ಸೆನ್ಸ್ ಇರಬೇಕು. ನಾನು ಎಲ್ಲಿದ್ದೀನಿ , ಏನ್ ಆಗಿದ್ದೇನೆಂದು ತಿಳಿದಿರಬೇಕು. ಸರ್ಕಾರದಲ್ಲಿ ಏನಾಗಿದ್ದೇನೆ ಎಂಬ ಪರಿಜ್ಞಾನ ಇರಬೇಕು ಎಂದು ಎಲ್.ಆರ್.ಶಿವರಾಮೇಗೌಡರ ವಿರುದ್ಧ ಸುರೇಶ್ ಗೌಡ ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ನಾನ ಮಾಡುವಾಗ ಮಹಿಳೆಯ ವಿಡಿಯೋ ಮಾಡಿದ ದುರುಳ ಬಳಿಕ ಮಾಡಿದ್ದೇನು?!