ಖಾತೆ ಹಂಚಿಕೆಗಾಗಿ ಜೆಡಿಎಸ್-ಕಾಂಗ್ರೆಸ್ ನಡುವೆ ಕಿತ್ತಾಟ

Webdunia
ಸೋಮವಾರ, 28 ಮೇ 2018 (14:38 IST)
ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಬಹುಮತದೊಂದಿಗೆ  ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ  ನೇತೃತ್ವದಲ್ಲಿ ಸಂಮ್ಮಿಶ್ರ ಸರ್ಕಾರ ನಿರ್ಮಾಣವಾಗಿದ್ದು, ಇದೀಗ ಪ್ರಮುಖ ಖಾತೆ ಹಂಚಿಕೆಗಾಗಿ ಜೆಡಿಎಸ್-ಕಾಂಗ್ರೆಸ್ ನಡುವೆ ಕಿತ್ತಾಟ ಶುರವಾಗಿದೆ.


ಜೆಡಿಎಸ್-ಕಾಂಗ್ರೆಸ್ ಖಾತೆ ಹಂಚಿಕೆಯ ವಿಷಯಕ್ಕೆ ಸಂಬಂಧಿಸಿದಂತೆ  ಹಣಕಾಸು, ಜಲಸಂಪನ್ಮೂಲ, ಲೋಕೋಪಯೋಗಿ ಇಂಧನ ಇಲಾಖೆ ತಮಗೆ ನೀಡುವಂತೆ ಜೆಡಿಎಸ್ ಪಟ್ಟು ಹಿಡಿದಿದೆ ಎಂಬುದಾಗಿ ತಿಳಿದುಬಂದಿದೆ. ಒಂದುವೇಳೆ ಇಂಧನ ಇಲಾಖೆಯನ್ನ ಕಾಂಗ್ರೆಸ್ ಗೆ ಬಿಟ್ಟುಕೊಟ್ಟರೂ ಕೂಡ ಜಲಸಂಪನ್ಮೂಲ ಇಲಾಖೆ ನೀಡಲು ಸಾಧ್ಯವಿಲ್ಲ ಎಂದು , ಹಾಗೇ ಹಣಕಾಸು ಖಾತೆ ಇಲ್ಲದ ಸಿಎಂ ಹುದ್ದೆ ನಿಷ್ಪ್ರಯೋಜಕ ಎಂದು ಜೆಡಿಎಸ್ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಬ್ಯುಲೆನ್ಸ್‌ ಹೆಸರಲ್ಲಿ ಸಮಾಜ ಸೇವೆ ಮಾಡುತ್ತಿದ್ದ ಬೆಳ್ತಂಗಡಿ ಜಲೀಲ್‌ ಬಾಬಾನ ನಿಜಬಣ್ಣ ತಿಳಿದ್ರೆ ಶಾಕ್

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಎಲ್ಲರೂ ಇಷ್ಟು ಒಳ್ಳೇವ್ರು ಆಗಿರಲ್ಲ... ನೆನೆಯುತ್ತಿದ್ದ ಶಾಲಾ ಬಾಲಕಿ ನೋಡಿ ಅಧಿಕಾರಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

ಮುಂದಿನ ಸುದ್ದಿ
Show comments