Webdunia - Bharat's app for daily news and videos

Install App

ಖಾತೆ ಹಂಚಿಕೆಗಾಗಿ ಜೆಡಿಎಸ್-ಕಾಂಗ್ರೆಸ್ ನಡುವೆ ಕಿತ್ತಾಟ

Webdunia
ಸೋಮವಾರ, 28 ಮೇ 2018 (14:38 IST)
ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಬಹುಮತದೊಂದಿಗೆ  ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ  ನೇತೃತ್ವದಲ್ಲಿ ಸಂಮ್ಮಿಶ್ರ ಸರ್ಕಾರ ನಿರ್ಮಾಣವಾಗಿದ್ದು, ಇದೀಗ ಪ್ರಮುಖ ಖಾತೆ ಹಂಚಿಕೆಗಾಗಿ ಜೆಡಿಎಸ್-ಕಾಂಗ್ರೆಸ್ ನಡುವೆ ಕಿತ್ತಾಟ ಶುರವಾಗಿದೆ.


ಜೆಡಿಎಸ್-ಕಾಂಗ್ರೆಸ್ ಖಾತೆ ಹಂಚಿಕೆಯ ವಿಷಯಕ್ಕೆ ಸಂಬಂಧಿಸಿದಂತೆ  ಹಣಕಾಸು, ಜಲಸಂಪನ್ಮೂಲ, ಲೋಕೋಪಯೋಗಿ ಇಂಧನ ಇಲಾಖೆ ತಮಗೆ ನೀಡುವಂತೆ ಜೆಡಿಎಸ್ ಪಟ್ಟು ಹಿಡಿದಿದೆ ಎಂಬುದಾಗಿ ತಿಳಿದುಬಂದಿದೆ. ಒಂದುವೇಳೆ ಇಂಧನ ಇಲಾಖೆಯನ್ನ ಕಾಂಗ್ರೆಸ್ ಗೆ ಬಿಟ್ಟುಕೊಟ್ಟರೂ ಕೂಡ ಜಲಸಂಪನ್ಮೂಲ ಇಲಾಖೆ ನೀಡಲು ಸಾಧ್ಯವಿಲ್ಲ ಎಂದು , ಹಾಗೇ ಹಣಕಾಸು ಖಾತೆ ಇಲ್ಲದ ಸಿಎಂ ಹುದ್ದೆ ನಿಷ್ಪ್ರಯೋಜಕ ಎಂದು ಜೆಡಿಎಸ್ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments