ವಿವಾದ : ಇಂದು ಬೃಹತ್ ಸಮಾವೇಶ!

Webdunia
ಭಾನುವಾರ, 12 ಜೂನ್ 2022 (11:33 IST)

ಬೀದರ್ : ಫೀರ್ ಪಾಶಾ ದರ್ಗಾ ಮತ್ತು ಮೂಲ ಅನುಭವ ಮಂಟಪದ ವಿವಾದದ ಹಿನ್ನೆಲೆ ನಗರದಲ್ಲಿ ಇಂದು 770 ಮಠಾಧೀಶರಿಂದ ಬೃಹತ್ ಸಮಾವೇಶ ನಡೆಯಲಿದೆ.

 
ಮೂಲ ಅನುಭವ ಮಂಟಪಕ್ಕಾಗಿ ಇಂದು ಮಠಾಧೀಶರ ನಡೆ ಮೂಲ ಅನುಭವ ಮಂಟಪದ ಕಡೆ ಎಂಬ ಬೃಹತ್ ಸಮಾವೇಶ ನಡೆಯಲಿದೆ. ಬಸವಕಲ್ಯಾಣದ ತೇರು ಮೈದಾನದ ಸಭಾ ಭವನದಲ್ಲಿ ನಡೆಯಲಿದೆ.

ನೂರಾರು ಮಠಾಧೀಶರು ಹಾಗೂ ಸಾವಿರಾರು ಬಸವ ಭಕ್ತರು ಹಾಗೂ ಜನಪ್ರತಿನಿಗಳು ಭಾಗಿಯಾಗಲಿದ್ದಾರೆ. ಜೊತೆಗೆ ಶ್ರೀರಾಮ್ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಆಂದೋಲನ ಶ್ರೀಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

10 ಗಂಟೆಗೆ ವಿವಿಧ ಮಠಾಧೀಶರಿಂದ ಕಲ್ಯಾಣದ ಬಸವ ಕೇಂದ್ರದಲ್ಲಿ ಇಷ್ಟಲಿಂಗ ಪೂಜೆ ಜರುಗಲಿದೆ. ಬಳಿಕ ಮೆರವಣಿಗೆ ಮೂಲಕ ತೇರು ಮೈದಾನಕ್ಕೆ ಮಠಾಧೀಶರ ಆಗಮನವಾಗುತ್ತದೆ. ಸಭಾ ಭವನದಲ್ಲಿ ಮಠಾಧೀಶರ ಚಿಂತನ – ಮಂಥನ ಕಾರ್ಯಕ್ರಮ ನಡೆಯಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಮುಂದಿನ ಸುದ್ದಿ
Show comments