ಕೊರೊನಾ ಸಮಯದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ಈ ವಿಚಾರಕ್ಕೆ ಕಿತ್ತಾಟ

Webdunia
ಮಂಗಳವಾರ, 28 ಏಪ್ರಿಲ್ 2020 (09:25 IST)
Normal 0 false false false EN-US X-NONE X-NONE

ಬೆಂಗಳೂರು : ಕೊರೊನಾ ಸಮಯದಲ್ಲಿ ಕಾಂಗ್ರೆಸ್ ಶಾಸಕರಿಬ್ಬರು ಕಾರ್ಯಕ್ರಮವೊಂದರ ವಿಚಾರಕ್ಕೆ ಕಿತ್ತಾಟ ಶುರು ಮಾಡಿದ್ದಾರೆ.
 


 

ಕೊರೊನಾದಿಂದ ಲಾಕ್ ಡೌನ್ ಮಾಡಿದ ಈ ಸಮಯದಲ್ಲಿ  ಎಂಬಿ ಪಾಟೀಲ್ ಏತ ನೀರಾವರಿ ಮತ್ತು ಮೇಲ್ಸೇತುವೆ ಉದ್ಘಾಟನೆ ಮಾಡಿದ್ದಾರೆ. ಈ ವಿಚಾರಕ್ಕೆ ಗರಂ ಆದ ಇಂಡಿ ಕಾಂಗ್ರೆಸ್ ಶಾಸಕ ವೈ ಪಾಟೀಲ್, ಎಂಬಿ ಪಾಟೀಲ್ ವಿರುದ್ಧ ಕಿಡಿಕಾರಿದ್ದಾರೆ.

ಅಷ್ಟೇ ಅಲ್ಲದೇ  ಎಂಬಿ ಪಾಟೀಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ದೂರು ಸಲ್ಲಿಸಲು ಇಂಡಿ ಕೈ ಶಾಸಕ ಮುಂದಾಗಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments