Webdunia - Bharat's app for daily news and videos

Install App

ಕೊರೊನಾ ಸಮಯದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ಈ ವಿಚಾರಕ್ಕೆ ಕಿತ್ತಾಟ

Webdunia
ಮಂಗಳವಾರ, 28 ಏಪ್ರಿಲ್ 2020 (09:25 IST)
Normal 0 false false false EN-US X-NONE X-NONE

ಬೆಂಗಳೂರು : ಕೊರೊನಾ ಸಮಯದಲ್ಲಿ ಕಾಂಗ್ರೆಸ್ ಶಾಸಕರಿಬ್ಬರು ಕಾರ್ಯಕ್ರಮವೊಂದರ ವಿಚಾರಕ್ಕೆ ಕಿತ್ತಾಟ ಶುರು ಮಾಡಿದ್ದಾರೆ.
 


 

ಕೊರೊನಾದಿಂದ ಲಾಕ್ ಡೌನ್ ಮಾಡಿದ ಈ ಸಮಯದಲ್ಲಿ  ಎಂಬಿ ಪಾಟೀಲ್ ಏತ ನೀರಾವರಿ ಮತ್ತು ಮೇಲ್ಸೇತುವೆ ಉದ್ಘಾಟನೆ ಮಾಡಿದ್ದಾರೆ. ಈ ವಿಚಾರಕ್ಕೆ ಗರಂ ಆದ ಇಂಡಿ ಕಾಂಗ್ರೆಸ್ ಶಾಸಕ ವೈ ಪಾಟೀಲ್, ಎಂಬಿ ಪಾಟೀಲ್ ವಿರುದ್ಧ ಕಿಡಿಕಾರಿದ್ದಾರೆ.

ಅಷ್ಟೇ ಅಲ್ಲದೇ  ಎಂಬಿ ಪಾಟೀಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ದೂರು ಸಲ್ಲಿಸಲು ಇಂಡಿ ಕೈ ಶಾಸಕ ಮುಂದಾಗಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments