Select Your Language

Notifications

webdunia
webdunia
webdunia
webdunia

ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶ ; ಸ್ಥಳ ನಿಗದಿ

ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶ ; ಸ್ಥಳ ನಿಗದಿ
ಬೆಂಗಳೂರು , ಶನಿವಾರ, 13 ಫೆಬ್ರವರಿ 2021 (12:26 IST)
ಬೆಂಗಳೂರು : ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಆದರೆ ಸಮಾವೇಶ ನಡೆಸುವ ಸ್ಥಳ ನಿಗದಿಯ ಬಗ್ಗೆ ಗೊಂದಲವಿತ್ತು.

ಆದರೆ ಇದೀಗ ಪಂಚಮಸಾಲಿ ಸಮಾವೇಶದ ಸ್ಥಳ ನಿಗದಿ ಗೊಂದಲಕ್ಕೆ ತೆರೆಬಿದ್ದಿದ್ದು, ಅರಮನೆ ಮೈದಾನದಲ್ಲಿ ಸಮಾವೇಶ ನಡೆಸಲು ನಿರ್ಧಾರ ಮಾಡಲಾಗಿದೆ. ಫೆಬ್ರವರಿ 21ಕ್ಕೆ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ 10ಲಕ್ಷ ಮಂದಿ ಸೇರಿಸಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.  ಸಮಾವೇಶದ ಬಳಿಕ ಮಾರ್ಚ್ 4 ವರೆಗೂ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಜಯಮೃತ್ಯುಂಜಯ ಶ್ರೀ ಘೋಷಣೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೀಸಲಾತಿ ವಿಚಾರದಲ್ಲಿ ಸಿಎಂ ಯಡಿಯೂರಪ್ಪನವರಿಗೆ ಹಿಂಸೆ