ಮತಾಂತರ ನಿಷೇಧ : ರಾಜ್ಯದಲ್ಲಿ ಮೊದಲ FIR

Webdunia
ಶುಕ್ರವಾರ, 14 ಅಕ್ಟೋಬರ್ 2022 (12:18 IST)
ಬೆಂಗಳೂರು : ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲಾಗಿದೆ.

ಪ್ರೀತಿ ಮಾಡಿದ ಮೇಲೆ ಮದುವೆಯಾಗಬೇಕಾದ್ರೆ ಮತಾಂತರ ಆಗಲೇಬೇಕೆಂದು ಯುವತಿಯನ್ನ ಬಲವಂತವಾಗಿ ಮತಾಂತರ ಮಾಡಿದ್ದವನ ವಿರುದ್ಧ ರಾಜಧಾನಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸೈಯದ್ ಮೊಯಿನ್ (24) ಮತಾಂತರ ನಿಷೇಧ ಕಾಯ್ದೆಯಲ್ಲಿ ಬಂಧಿತನಾದ ಮೊದಲ ಆರೋಪಿ.

ಪೊಲೀಸರಿಗೆ ಮೊದಲಿಗೆ ಇದೊಂದು ಮಿಸ್ಸಿಂಗ್ ಕೇಸ್ ಆಗಿತ್ತು, ತನಿಖೆ ವೇಳೆ ಮತಾಂತರ ಪ್ರಕರಣ ಎಂಬುದು ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡಿನಲ್ಲಿ ಬಹಿರಂಗ ಪ್ರಚಾರ ಅಂತ್ಯ: ನಾಳೆಯಿಂದ ಮನೆಮನೆಯ ಮತಬೇಟೆ, ನಾಡಿದ್ದು ಮತದಾನ

ತ್ರಿಶೂರ್ ಪೂರಂ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 13 ಮಂದಿ ಸಜೀವ ದಹನ

ಮಹಿಳೆಯರ ರಾಜಕಾರಣ ನಾಯಕರ ಹಾಸಿಗೆಯಲ್ಲಿ ಶುರು: ನಾಲಗೆ ಹರಿಬಿಟ್ಟ ಸಂಸದ ಪಪ್ಪು ಯಾದವ್

ಇರಾನ್ ಜೊತೆ ಶಾಂತಿ ಮಾತುಕತೆಗೆ ಖುದ್ದಾಗಿ ಭಾಗವಹಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿದ್ಧತೆ

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments