Webdunia - Bharat's app for daily news and videos

Install App

ಚರಂಡಿ ನೀರನ್ನು ಶುದ್ಧ ಕುಡಿಯುವ ನೀರಾಗಿಸುವ ಯಂತ್ರದ ಪರಿವರ್ತನೆ

Webdunia
ಗುರುವಾರ, 11 ಆಗಸ್ಟ್ 2022 (19:00 IST)
ಚರಂಡಿ ನೀರನ್ನು ಕ್ಷಣಾರ್ಧದಲ್ಲಿ ಸಂಸ್ಕರಿಸಿ ಶುದ್ಧ ಕುಡಿಯುವ ನೀರು ನೀಡುವ ‘ಗಾಲ್ ಮೊಬೈಲ್’ ನೀರು ಸಂಸ್ಕರಣೆ ಯಂತ್ರದ ಪ್ರಾತ್ಯಕ್ಷಿಕೆಯನ್ನು ಬೊಮ್ಮನಹಳ್ಳಿಯಲ್ಲಿ ನಡೆಸಲಾಗಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಈ ಯಂತ್ರದ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ. ಕೊಳವೆಯ ಮೂಲಕ ಚರಂಡಿ ನೀರನ್ನು ಹೀರಿಕೊಳ್ಳುವ ಯಂತ್ರವು, ನಾಲ್ಕು ಹಂತದ ಸಂಸ್ಕರಣೆಯಲ್ಲಿ ಬಳಕೆಗೆ ಯೋಗ್ಯವಲ್ಲದ ಚರಂಡಿಯ ನೀರನ್ನು ಸ್ಥಳದಲ್ಲೇ ಶುದ್ಧ ಕುಡಿಯುವ ನೀರನ್ನಾಗಿ ಪರಿವರ್ತಿಸುತ್ತದೆ. ಕಿರಿದಾದ ಪ್ರದೇಶಗಳಿಗೂ ಕೊಂಡೊಯ್ಯಬಹುದಾದ ಚಿಕ್ಕ ವಾಹನದಲ್ಲಿ ಯಂತ್ರವನ್ನು ಅಳವಡಿಸಲಾಗಿದೆ. ಕೃತಕ ಬುದ್ಧಿಮತ್ತೆಯ ತಾಂತ್ರಿಕತೆಯನ್ನು ಬಳಸಿ ಈ ಯಂತ್ರವನ್ನು ತಯಾರಿಸಲಾಗಿದ್ದು, ದಿನಕ್ಕೆ 15ರಿಂದ 20 ಸಾವಿರ ಲೀಟರ್ ನೀರನ್ನು ಸಂಸ್ಕರಿಸುತ್ತದೆ. ಇದೇ ಮಾದರಿಯ ದೊಡ್ಡ ಯಂತ್ರ 80 ಸಾವಿರ ಲೀಟರ್ ನೀರನ್ನು ಸಂಸ್ಕರಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಮುಂದಿನ ಸುದ್ದಿ
Show comments