Webdunia - Bharat's app for daily news and videos

Install App

ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ: ಬೊಮ್ಮಾಯಿ

Webdunia
ಶುಕ್ರವಾರ, 24 ಡಿಸೆಂಬರ್ 2021 (06:19 IST)
ಬೆಳಗಾವಿ : ಮತಾಂತರ ನಿಷೇಧ ಕಾಯ್ದೆ ಜನಪರ ಹಾಗೂ ಸಂವಿಧಾನಬದ್ಧವಾದ ಕಾಯ್ದೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶೇಷವಾಗಿ ಎಸ್ಸಿ, ಎಸ್ಟಿ, ಬಡವರ ಪರವಾದ ಕಾಯ್ದೆಯಾಗಿದೆ.

ಬರುವ ದಿನಗಳಲ್ಲಿ ಎಲ್ಲಾ ಜನಾಂಗಗಳ ರಕ್ಷಣೆ ಜೊತೆ ಅವರ ಸ್ವಾಭಿಮಾನವನ್ನು ಎತ್ತಿಹಿಡಿಯಲು ನೆರವಾಗುತ್ತದೆ.

ಈ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಸರ್ಕಾರದ ಸ್ಪಷ್ಟ ನೀತಿಯಿದೆ. ಬಡತನ, ನಿರುದ್ಯೋಗ, ಶಿಕ್ಷಣದ ಕೊರತೆಯಿರುವ ಜನರಿಗೆ ಆಸೆ ಆಮಿಷಗಳನ್ನು ಒಡ್ಡುವ ಮೂಲಕ ಮತಾಂತರಕ್ಕೆ ಒತ್ತಾಯ ಮಾಡುತ್ತಿರುವುದಕ್ಕೆ ಸರ್ಕಾರದ ವಿರೋಧವಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments