Webdunia - Bharat's app for daily news and videos

Install App

NIAಯಿಂದ ಕುಕ್ಕರ್ ಬಾಂಬರ್ ಶಾರೀಕ್​​​ ತನಿಖೆ

Webdunia
ಶನಿವಾರ, 26 ನವೆಂಬರ್ 2022 (15:54 IST)
ಕಳೆದ ಶನಿವಾರ ನವೆಂಬರ್​ 19ರ ಸಂಜೆ ಮಂಗಳೂರಿನ ನಾಗುರಿಯಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಕುಕ್ಕರ್​ ಬಾಂಬ್​ ಸ್ಫೋಟವು ಇಡೀ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿತ್ತು. ಈ ಸ್ಫೋಟದ ಮುಖ್ಯ ರೂವಾರಿಯಾಗಿರುವ ಉಗ್ರ ಶಾರೀಕ್​ ಸ್ಫೋಟದಿಂದ ಶೇಕಡ 45 ರಷ್ಟು ಗಾಯಗೊಂಡಿದ್ದು, ಮಂಗಳೂರಿನ ಫಾದರ್​ ಮುಲ್ಲರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪೊಲೀಸರ ತನಿಖೆ ವೇಳೆ ಉಗ್ರನ ಕ್ರೂರ ಮುಖವಾಡ ಹೊರಬಂದಿದ್ದು, ಹಲವು ಸ್ಫೋಟಕ ವಿಷಯಗಳು ಪೊಲೀಸರನ್ನ ಬೆಚ್ಚಿಬೀಳಿಸಿದೆ. ಕೇಂದ್ರ ಗೃಹ ಇಲಾಖೆ ಆದೇಶದ ಬಳಿಕ ಸ್ಫೋಟದ ತನಿಖೆಯನ್ನು NIAಗೆ ವಹಿಸಲಾಗಿದೆ. FIR ದಾಖಲಿಸಿಕೊಂಡು NIA ಪ್ರಕರಣದ ತನಿಖೆಗೆ ಇಳಿದಿದೆ. ಸದ್ಯ ಆರೋಪಿ ಶಾರೀಕ್‌ ಬಂಧನಕ್ಕೆ NIA  ಸಿದ್ಧತೆ ಮಾಡಿಕೊಂಡಿದೆ. ಘಟನಾ ಸ್ಥಳದಲ್ಲಿ ಸಿಕ್ಕ ಸಾಕ್ಷ್ಯ ಹಾಗೂ ತನಿಖೆಯ ಮಾಹಿತಿಯ ಜೊತೆಗೆ FIR ಪ್ರತಿಯನ್ನು NIA ಅಧಿಕಾರಿಗಳು ಕೋರ್ಟ್‌ಗೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ
Show comments