Webdunia - Bharat's app for daily news and videos

Install App

ಅಡುಗೆ ಸರಿ ಮಾಡಿಲ್ಲ ಅಂತ ಪತ್ನಿಯನ್ನೇ ಕೊಂದ ಭೂಪ

Webdunia
ಗುರುವಾರ, 1 ಆಗಸ್ಟ್ 2019 (17:26 IST)
ಅಡುಗೆ ವಿಷಯಕ್ಕೆ ನಡೆದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ.

ಗಂಡನಿಂದಲೇ ಪತ್ನಿಯ ಭೀಕರ  ಕೊಲೆ ನಡೆದಿದೆ. ಅಡುಗೆ  ವಿಚಾರಕ್ಕೆ ಗಲಾಟೆ‌ ನಡೆದು ಕೊನೆಗೆ ಅದು ಕೊಲೆಯಲ್ಲಿ ಅಂತ್ಯಗೊಂಡಿದೆ.

ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಶಿಕಾರಿಪಾಳ್ಯದಲ್ಲಿ ಘಟನೆ ನಡೆದಿದೆ.

ಮೀನಾ ಕಥನ್ ಕೊಲೆಯಾದ ದುರ್ದೈವಿಯಾಗಿದ್ದು, ಕೊಲೆ ಅರೋಪಿ  ಶೇಕ್ ನನ್ನು  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಶಿಕಾರಿಪಾಳ್ಯದ ಮಲ್ಲಣ್ಣ ಎಂಬುವರ ಬಾಡಿಗೆ ಮನೆಯಲ್ಲಿ ಮೂರು ವರ್ಷಗಳಿಂದ ವಾಸವಾಗಿದ್ದ ದಂಪತಿ. ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ.

ಸ್ಥಳಕ್ಕೆ ಡಿವೈ ಎಸ್ಪಿ ನಂಜುಂಡೇಗೌಡ ಹಾಗೂ  ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments