ಅಡುಗೆ ಸರಿ ಮಾಡಿಲ್ಲ ಅಂತ ಪತ್ನಿಯನ್ನೇ ಕೊಂದ ಭೂಪ

Webdunia
ಗುರುವಾರ, 1 ಆಗಸ್ಟ್ 2019 (17:26 IST)
ಅಡುಗೆ ವಿಷಯಕ್ಕೆ ನಡೆದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ.

ಗಂಡನಿಂದಲೇ ಪತ್ನಿಯ ಭೀಕರ  ಕೊಲೆ ನಡೆದಿದೆ. ಅಡುಗೆ  ವಿಚಾರಕ್ಕೆ ಗಲಾಟೆ‌ ನಡೆದು ಕೊನೆಗೆ ಅದು ಕೊಲೆಯಲ್ಲಿ ಅಂತ್ಯಗೊಂಡಿದೆ.

ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಶಿಕಾರಿಪಾಳ್ಯದಲ್ಲಿ ಘಟನೆ ನಡೆದಿದೆ.

ಮೀನಾ ಕಥನ್ ಕೊಲೆಯಾದ ದುರ್ದೈವಿಯಾಗಿದ್ದು, ಕೊಲೆ ಅರೋಪಿ  ಶೇಕ್ ನನ್ನು  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಶಿಕಾರಿಪಾಳ್ಯದ ಮಲ್ಲಣ್ಣ ಎಂಬುವರ ಬಾಡಿಗೆ ಮನೆಯಲ್ಲಿ ಮೂರು ವರ್ಷಗಳಿಂದ ವಾಸವಾಗಿದ್ದ ದಂಪತಿ. ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ.

ಸ್ಥಳಕ್ಕೆ ಡಿವೈ ಎಸ್ಪಿ ನಂಜುಂಡೇಗೌಡ ಹಾಗೂ  ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಲ್ಮೆಟ್ ಹಾಕದೇ ಬೈಕ್ ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸಪ್ಪನ ದರ್ಪ ನೋಡಿ Video

Video: ಗುಜರಾತಿಗಳು ಅನಕ್ಷಸ್ಥರು ಎಂದು ಮಲ್ಲಿಕಾರ್ಜುನ ಖರ್ಗೆ ಅವಮಾನ

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

Video: ಎಎಪಿ ವಿರುದ್ಧ ಮತ್ತೆ ಸಿಡಿದೆದ್ದ ಸಂಸದ ರಾಘವ್ ಚಡ್ಡಾ: ಇದು ಟ್ರೈಲರ್‌ ಅಷ್ಟೇ

ಮದುವೆ ಪ್ರವಾಸಕ್ಕಾಗಿ ಒಂದು ಟ್ರೈನ್‌ ಅನ್ನೇ ಬುಕ್ ಮಾಡಿದ ಕುಟುಂಬ, ಸಂಭ್ರಮದ ಕ್ಷಣ ಇಲ್ಲಿದೆ

ಮುಂದಿನ ಸುದ್ದಿ
Show comments