Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಗೆ ಸಹಕಾರ ರತ್ನ ಪ್ರಶಸ್ತಿ ಘೋಷಣೆ

Webdunia
ಬುಧವಾರ, 23 ಮಾರ್ಚ್ 2022 (20:18 IST)
ದೊಡ್ಮನೆ ಯುವರಾಜ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅನೇಕ ಸಾಮಾಜಮುಖಿ ಕೆಲಸಗಳನ್ನ ಮಾಡಿದ್ದಾರೆ. ಜೊತೆಗೆ ಕರ್ನಾಟಕ ಮಿಲ್ಕ್ ಪೆಡ್ರೆರೇಷನ್ ತಯಾರು ಮಾಡಿದ ಸಿಹಿ ತಿಂಡಿಗಳು ಎಲ್ಲಾದಕ್ಕೂ ಪುನೀತ್ ರಾಯಬಾರಿಯಾಗಿದ್ರು. ಉಚಿತವಾಗಿ ಪ್ರಚಾರ ಮಾಡುವುದರ ಮೂಲಕ ರೈತರಿಗೆ ನೆರವಾಗಿದ್ರು.ಕಳೆದ ವಾರ ಪುನೀತ್ ರಾಜ್ ಕುಮಾರ್ ಗೆ ಸಹಕಾರ ರತ್ನ ಪ್ರಶಸ್ತಿಯನ್ನ ಘೋಷಣೆ ಮಾಡಲಾಗಿತ್ತು. ಆದ್ರೆ ಇಂದು ಖುದ್ದು ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಎಸ್ ಟಿ ಸೋಮಶೇಖರ್, ಜಿ ಟಿ ದೇವೆಗೌಡ ಆಗಮಿಸಿ ಪುನೀತ್ ಪತ್ನಿ ಅಶ್ವಿನಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.ಅಶ್ವಿನಿಯವರು ಪ್ರಶಸ್ತಿಯನ್ನ ಸಂತಸದಿಂದ ಸ್ವೀಕರಿಸಿದ್ದಾರೆ. ಬಳಿಕ ಮಾತನಾಡಿದ ಸೋಮಶೇಖರ್ , ಜಿಟಿ ದೇವೆಗೌಡ ಪುನೀತ್ ರಾಜ್ ಕುಮಾರ್ ರವರ ಕಾರ್ಯವೈಖರಿಯನ್ನ ಕೊಂಡಾಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments