Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಗೆ ಸಹಕಾರ ರತ್ನ ಪ್ರಶಸ್ತಿ ಘೋಷಣೆ

Webdunia
ಬುಧವಾರ, 23 ಮಾರ್ಚ್ 2022 (20:18 IST)
ದೊಡ್ಮನೆ ಯುವರಾಜ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅನೇಕ ಸಾಮಾಜಮುಖಿ ಕೆಲಸಗಳನ್ನ ಮಾಡಿದ್ದಾರೆ. ಜೊತೆಗೆ ಕರ್ನಾಟಕ ಮಿಲ್ಕ್ ಪೆಡ್ರೆರೇಷನ್ ತಯಾರು ಮಾಡಿದ ಸಿಹಿ ತಿಂಡಿಗಳು ಎಲ್ಲಾದಕ್ಕೂ ಪುನೀತ್ ರಾಯಬಾರಿಯಾಗಿದ್ರು. ಉಚಿತವಾಗಿ ಪ್ರಚಾರ ಮಾಡುವುದರ ಮೂಲಕ ರೈತರಿಗೆ ನೆರವಾಗಿದ್ರು.ಕಳೆದ ವಾರ ಪುನೀತ್ ರಾಜ್ ಕುಮಾರ್ ಗೆ ಸಹಕಾರ ರತ್ನ ಪ್ರಶಸ್ತಿಯನ್ನ ಘೋಷಣೆ ಮಾಡಲಾಗಿತ್ತು. ಆದ್ರೆ ಇಂದು ಖುದ್ದು ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಎಸ್ ಟಿ ಸೋಮಶೇಖರ್, ಜಿ ಟಿ ದೇವೆಗೌಡ ಆಗಮಿಸಿ ಪುನೀತ್ ಪತ್ನಿ ಅಶ್ವಿನಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.ಅಶ್ವಿನಿಯವರು ಪ್ರಶಸ್ತಿಯನ್ನ ಸಂತಸದಿಂದ ಸ್ವೀಕರಿಸಿದ್ದಾರೆ. ಬಳಿಕ ಮಾತನಾಡಿದ ಸೋಮಶೇಖರ್ , ಜಿಟಿ ದೇವೆಗೌಡ ಪುನೀತ್ ರಾಜ್ ಕುಮಾರ್ ರವರ ಕಾರ್ಯವೈಖರಿಯನ್ನ ಕೊಂಡಾಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments