Webdunia - Bharat's app for daily news and videos

Install App

ಕಾಲಿನಲ್ಲಾದ ಗಾಯದಿಂದ ರಕ್ತದ ಬದಲು ಬಂದ ತಾಮ್ರದ ಮೊಳೆಗಳೆಷ್ಟು ಗೊತ್ತಾ…?

Webdunia
ಬುಧವಾರ, 17 ಜನವರಿ 2018 (11:33 IST)
ಚಾಮರಾಜನಗರ : ಪ್ರತಿಯೊಬ್ಬ ಮನುಷ್ಯನ ದೇಹದ ಯಾವುದೇ ಭಾಗದಲ್ಲಿ ಗಾಯವಾದರೂ ಬರುವುದು ರಕ್ತ ಎಂಬ ವಿಷಯ ಎಲ್ಲರಿಗೂ ತಿಳಿದೇ ಇದೆ. ಆದರೆ ಗುಂಡ್ಲುಪೇಟೆ ತಾಲೂಕಿನ ದೊಡ್ಡತಪ್ಪೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕಾಲಿನಲ್ಲಿ ಗಾಯವಾಗಿ ರಕ್ತದ ಬದಲು ತಾಮ್ರದ ಮೊಳೆಗಳು ಹೊರಬರುತ್ತಿರುವಂತಹ ಆಶ್ಚರ್ಯಕರ ಘಟನೆ ನಡೆದಿದೆ.

 
ಈ ಆಶ್ಚರ್ಯಕರ ಘಟನೆ ಕಂಡುಬಂದಿದ್ದು ಮಾದಪ್ಪ ಎಂಬುವವರ ಕಾಲಿನಲ್ಲಿ. ಅವರು ಕಳೆದ ಹುಣ್ಣಿಮೆಯ ದಿನ  ಜಮೀನಿನಿಂದ ಮನೆಗೆ ಬರುವಾಗ ಮಾಟ ಮಾಡಿದ ಜಾಗದಲ್ಲಿ ಕಾಲಿಟ್ಟಿದ್ದರು. ಅವರಿಗೆ ಮಾಟಮಂತ್ರದ ಬಗ್ಗೆ ನಂಬಿಕೆ ಇರದ ಕಾರಣ ಅದರ ಬಗ್ಗೆ ಜಾಸ್ತಿ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಮರುದಿನ ಅವರ ಕಾಲಲ್ಲಿ ಗುಳ್ಳೆಯೊಂದು ಕಂಡುಬಂದಿದ್ದು, ವೈದರ ಬಳಿ ಹೋದಾಗ ಅದನ್ನು ಒಡೆದು ಔಷಧಿ ಹಚ್ಚಿದರು. ಆದರೂ ಗಾಯ ಗುಣವಾಗದೇ ಇದ್ದಾಗ ಹೆದರಿದ ಅವರ ಪತ್ನಿ ಅದೇ ತಾಲೂಕಿನ ತವರೆಕಟ್ಟೆಯಲ್ಲಿರುವ ಮಹದೇಶ್ವರ ಸನ್ನಿಧಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಅರ್ಚಕರು ಆ ಗಾಯದ ಮೇಲೆ ನಿಂಬೆರಸ ಹಾಕಿ ಕಾಲಿನಿಂದ 30 ರಿಂದ 40 ತಾಮ್ರದ ಮೊಳೆಗಳನ್ನು ಹೊರಗೆ ತೆಗೆಯುವುದನ್ನು ಕಂಡು ಎಲ್ಲರೂ ಆಶ್ಚರ್ಯಗೊಂಡರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments