Webdunia - Bharat's app for daily news and videos

Install App

ಎಣ್ಣೆಗಾಗಿ ಮುಗಿಬಿದ್ದವರಿಗೆ ಪೊಲೀಸರಿಂದ ಲಾಠಿ ಏಟು

Webdunia
ಸೋಮವಾರ, 4 ಮೇ 2020 (10:48 IST)
ಬೆಂಗಳೂರು : ಇಂದಿನಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮದ್ಯದಂಗಡಿ ಓಪನ್ ಆಗಿದ್ದು, ಎಣ್ಣೆಗಾಗಿ ಮುಗಿಬಿದ್ದವರಿಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ.


ಆನೇಕಲ್ ಪಟ್ಟಣದಲ್ಲಿ  ಬಾರ್ ಮುಂದೆ ಕ್ಯೂ ನಿಂತ ಮದ್ಯಪ್ರಿಯರು ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಿನ್ನಲೆಯಲ್ಲಿ ಪೊಲೀಸರು  ಲಾಠಿ ಏಟು ನೀಡಿದ್ದಾರೆ ಎನ್ನಲಾಗಿದೆ.


ಹಾಗೇ ರಾಮನಗರದಲ್ಲಿಯೂ ಮದ್ಯದಂಗಡಿ ಓಪನ್  ಆಗಿದ್ದು, ಸಾಮಾಜಿಕ ಅಂತರ ಪಾಲಿಸದಿದ್ದಕ್ಕೆ ರಾಮನಗರ ಪಿಎಸ್ ಐ  ಬಾರ್ ಮಾಲೀಕರನ್ನು ತರಾಟೆ ತೆಗೆದುಕೊಂಡಿದ್ದಾರೆ. ನಿಯಮ ಉಲ್ಲಂಘಿಸಿದರೆ ಶಾಪ್ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವಿಎಂ ಬದಲು ಬ್ಯಾಲೆಟ್ ಪೇಪರ್: ರಾಹುಲ್ ಗಾಂಧಿ ಬೇಡಿಕೆ ಕರ್ನಾಟಕ ಈಡೇರಿಸಿತು ಎಂದ ರಣದೀಪ್

ಜಿಎಸ್ ಟಿ ಬಗ್ಗೆ ಒಂದು ದಿನದ ಬಳಿಕ ಪ್ರತಿಕ್ರಿಯೆ: ಇದು ಮೋದಿ ಅಲ್ಲ ರಾಹುಲ್ ಗಾಂಧಿ ಸಾಧನೆ ಎಂದ ಸಿದ್ದರಾಮಯ್ಯ

ಮೋದಿ ಜನಪ್ರಿಯತೆ ಸಹಿಸದೇ ಕಾಂಗ್ರೆಸ್ ಹೀಗೆಲ್ಲಾ ಮಾಡ್ತಿದೆ: ಪಿ ರಾಜೀವ್

ಭಾರತ, ರಷ್ಯಾಗೆ ಡೊನಾಲ್ಡ್ ಟ್ರಂಪ್ ಬ್ರೇಕಪ್ ಮೆಸೇಜ್: ಈವಯ್ಯನಿಗೆ ಏನಾಗಿದೆ ಅಂತಿದ್ದಾರೆ ಪಬ್ಲಿಕ್

ಮಹಿಳಾ ಐಪಿಎಸ್ ಅಧಿಕಾರಿ ಜೊತೆ ಅಜಿತ್ ಪವಾರ್ ಬಿಸಿ ಬಿಸಿ ಮಾತು ವಿಡಿಯೋ ವೈರಲ್

ಮುಂದಿನ ಸುದ್ದಿ
Show comments