Webdunia - Bharat's app for daily news and videos

Install App

ಕೊರೋನಾ ವಾರಿಯರ್ಸ್ ಗೆ ಸನ್ಮಾನ ಮತ್ತು ದಿನಸಿ ಕಿಟ್ ಗಳ ವಿತರಣಾ ಕಾರ್ಯಕ್ರಮ

Webdunia
ಶನಿವಾರ, 3 ಜುಲೈ 2021 (14:59 IST)
ಬೆಂಗಳೂರು: ಜಯನಗರದಲ್ಲಿ ಕೊರೋನಾ ವಾರಿಯರ್ಸ್ ಗೆ ಸನ್ಮಾನ ಮತ್ತು ದಿನಸಿ ಕಿಟ್ ಗಳ ವಿತರಣಾ ಕಾರ್ಯಕ್ರಮ ನಡೆಯಿತ್ತು.ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದರು.ಜಯನಗರದ ಪಟ್ಟಾಭಿರಾಮನಗರ ವಾರ್ಡ್ ಮಾಜಿ ಕಾರ್ಪೊರೇಟರ್ ಸಿ ಕೆ ರಾಮಮೂರ್ತಿಯವರಿಂದ ಉಚಿತ ದಿನಸಿ ಕಿಟ್ ಗಳ ವಿತರಣೆ ವ್ಯವಸ್ಥೆ ನಡೆಯಿತ್ತು.
 
ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಭಾಗಿಯಾಗಿದ್ದರು.
 
ಇದೇ ವೇಳೆ ಮಾತನಾಡಿದ ಸಿ ಎಂ ಯಡಿಯೂರಪ್ಪ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಕಿಟ್ ವಿತರಿಸುವ ಕಾರ್ಯಕ್ರಮ ಅಭಿನಂದನರ್ಹ.ಕೊರೊನಾ ವಾರಿಯಾರ್ಸ್ ಗೆ ಸನ್ಮಾನ ಕಾರ್ಯಕ್ರಮ ಮಾಡಿರುವುದು ಒಳ್ಳೆಯ ಕಾರ್ಯು. ಜೊತೆಗೆ ಹೂ ಬೆಳೆಗಾರರರು, ಕಲಾವಿದರು, ಟ್ಯಾಕ್ಸಿ ಚಾಲಕರಿಗೆ ನೇರವಾಗಿ ಅವರ ಖಾತೆಗೆ ಹಣವನ್ನ  ನೀಡಿಲಾಗಿದೆ.ಮೂರನೇ ಅಲೆ ಎದುರಿಸಲು ಸರ್ಕಾರ ಈಗಾಗಲೇ ಸಿದ್ದತೆ ನಡೆಸಿದೆ.
 
ರಾಜ್ಯದಲ್ಲಿ ಲಸಿಕಾ ಅಭಿಯಾನ ಕೈಗೊಂಡಿದ್ದು, ಇನ್ನೂ ಹೆಚ್ಚಿನ. ಲಸಿಕೆಯನ್ನ ನೀಡಲಾಗುತ್ತದೆ.ಕೊರೊನಾ ಸಂಕಷ್ಟದಲ್ಲಿ ರಾಮಮೂರ್ತಿಯವರೂ ಜನರಿಗೆ ನೆರವಾಗಿದ್ದಾರೆ‌.ನಾಡಿನ ಪ್ರತಿಯೊಬ್ಬರು ಕೊರೊನಾ ನಿಯಮ ಪಾಲಿಸಿ ಎಂದು ಸಿಎಂ  ಮನವಿ ಮಾಡಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments