Webdunia - Bharat's app for daily news and videos

Install App

ಹಾಸನದಲ್ಲಿ ಒಂದೇ ದಿನ 21 ಜನರಲ್ಲಿ ಕೊರೊನಾ : ಮುಂಬೈ, ತಮಿಳುನಾಡು ಕಾಟ

Webdunia
ಬುಧವಾರ, 20 ಮೇ 2020 (18:05 IST)
ಮುಂಬೈ ಹಾಗೂ ತಮಿಳುನಾಡಿನಿಂದ ಬಂದ ಜನರಲ್ಲಿ ಒಂದೇ ದಿನ 21 ಕೊರೊನಾ ವೈರಸ್ ಕಾಣಿಸಿಕೊಂಡಿದ್ದು, ಹಾಸನ ಜಿಲ್ಲೆಯ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಹಾಸನ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಪ್ರಮಾಣದಲ್ಲಿ ದೊಡ್ಡ ಮಟ್ಟದಲ್ಲಿ ಏರಿಕೆ ಕಂಡಿದ್ದು, ಹೊಸದಾಗಿ 21 ಮಂದಿಯಲ್ಲಿ ಕೋವಿಡ್-19 ಪತ್ತೆಯಾಗಿದೆ.

ಮಹಾರಾಷ್ಟ್ರದಿಂದ‌ ಬಂದವರ ಜೊತೆಗೆ ಮೊದಲ ಬಾರಿಗೆ ತಮಿಳುನಾಡಿನಿಂದ ಬಂದ ವ್ಯಕ್ತಿ ಹಾಗೂ ಪತ್ನಿಯಲ್ಲೂ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 54ಕ್ಕೆ ಏರಿದೆ.

21 ಜನ ಸೋಂಕಿತರಲ್ಲಿ 16 ಜನರು ಚನ್ನರಾಯಪಟ್ಟಣ ತಾಲ್ಲೂಕಿಗೆ ಸೇರಿದವರು, 3 ಜನ ಹಾಸನ ತಾಲ್ಲೂಕಿನವರು ಮತ್ತು ಇಬ್ಬರು ಹೊಳೆನರಸೀಪುರ ತಾಲ್ಲೂಕಿನವರಾಗಿದ್ದಾರೆ. ಈ ಇಪ್ಪತ್ತೊಂದು ಸೋಂಕಿತರಲ್ಲಿ 19 ಪ್ರಕರಣಗಳು ಮುಂಬೈ ಮೂಲದಿಂದ ಬಂದವರಲ್ಲಿ ಕಂಡು ಬಂದಿದ್ದು, ಎರಡು ಪ್ರಕರಣಗಳು ತಮಿಳುನಾಡಿನಿಂದ ಬಂದವರಲ್ಲಿ ಕಂಡು ಬಂದಿವೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments