Webdunia - Bharat's app for daily news and videos

Install App

ಕೊರೊನಾ ಅಟ್ಟಹಾಸ; ಹಣ್ಣಿನ ಮಾರ್ಕೆಟ್ ಬಂದ್

Webdunia
ಸೋಮವಾರ, 29 ಜೂನ್ 2020 (10:41 IST)
ಬೆಂಗಳೂರು: ಬೆಂಗೂರಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆ ಜು.1ರಿಂದ ಸಿಂಗೇನ  ಅಗ್ರಹಾರ ಹಣ್ಣಿನ ಮಾರ್ಕೆಟ್ ಬಂದ್ ಗೆ ನಿರ್ಧಾರ ಮಾಡಲಾಗಿದೆ.

ಎಷ್ಟೇ ಕ್ರಮ ಕೈಗೊಂಡರು ಜನ ಮಾತ್ರ ಹೊರಗಡೆ ಬರುವುದು, ಖರೀದಿ ಮಾಡುವುದನ್ನು ನಿಲ್ಲಿಸುತ್ತಿಲ್ಲ. ಜತೆಗೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಖರೀದಿ ಮಾಡುತ್ತಿದ್ದಾರೆ. ಈಗ ಬೆಂಗಳೂರಿನಲ್ಲಿ ಕೊರೊನಾ ಕೇಸ್ ಕೂಡ ಹೆಚ್ಚಾಗುತ್ತಿದೆ. ಈ ಹಿನ್ನಲೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗೇನ ಅಗ್ರಹಾರದ ಹಣ್ಣಿನ ಮಾರ್ಕೆಟ್ ಅನ್ನು ಬಂದ್ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಹಾಗೇ ಸಾಕಷ್ಟು ಹಣ್ಣಿನ ಅಂಗಡಿಗಳು ಕೂಡ ಈ ಕಾರಣದಿಂದ ಬಂದ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments