Webdunia - Bharat's app for daily news and videos

Install App

ಕೊರೊನಾ : ಬಾಬಾ ರಾಮದೇವ್ ಕಂಡು ಹಿಡಿದ ಔಷಧ ಮಾರಾಟಕ್ಕೆ ಬ್ರೇಕ್

Webdunia
ಗುರುವಾರ, 25 ಜೂನ್ 2020 (21:13 IST)
ಕೊರೊನಾ ವೈರಸ್ ನಿರ್ಮೂಲನೆಗೆ ಯೋಗ ಗುರು ಬಾಬಾ ರಾಮದೇವ್ ಅವರ ಪತಂಜಲಿ ಸಂಸ್ಥೆ ಕಂಡುಹಿಡಿದಿರುವ ಔಷಧ ಮಾರಾಟಕ್ಕೆ ಹಲವೆಡೆ ಆರಂಭದಲ್ಲೇ ವಿಘ್ನಗಳು ಎದುರಾಗಿವೆ.

ಪತಂಜಲಿ ಸಂಸ್ಥೆಯ ನೂತನ ಔಷಧವನ್ನು ಏಳು ದಿನಗಳ ಕಾಲ ತೆಗೆದುಕೊಂಡರೆ ಕೊರೊನಾ ವೈರಸ್ ನಿಂದ ಮನುಷ್ಯರು ಗುಣಮುಖರಾಗುತ್ತಾರೆ ಎಂದು ಬಾಬಾ ರಾಮದೇವ್ ಹೇಳಿದ್ದರು.

ಆದರೆ ಆ ಔಷಧ ತಯಾರಿಸಲು ಹಾಗೂ ಪ್ರಯೋಗ ಮಾಡಲು ರಾಜಸ್ಥಾನ ಸರಕಾರದಿಂದ ಅನುಮತಿ ಪಡೆದಿಲ್ಲ.

ಹೀಗಂತ ರಾಜಸ್ಥಾನದ ಆರೋಗ್ಯ ಸಚಿವ ರಘು ಶರ್ಮಾ ಹೇಳಿದ್ದು, ರಾಜಸ್ಥಾನದಲ್ಲಿ ಯೋಗ ಗುರು ಬಾಬಾ ರಾಮದೇವ್ ಅವರು ಕೊರೊನಾ ನಿರ್ಮೂಲನೆಗೆ ಬಿಡುಗಡೆ ಮಾಡಿರುವ ಔಷಧವನ್ನು ಮಾರಾಟ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments