ಕೊರೊನಾ : ಬಾಬಾ ರಾಮದೇವ್ ಕಂಡು ಹಿಡಿದ ಔಷಧ ಮಾರಾಟಕ್ಕೆ ಬ್ರೇಕ್

Webdunia
ಗುರುವಾರ, 25 ಜೂನ್ 2020 (21:13 IST)
ಕೊರೊನಾ ವೈರಸ್ ನಿರ್ಮೂಲನೆಗೆ ಯೋಗ ಗುರು ಬಾಬಾ ರಾಮದೇವ್ ಅವರ ಪತಂಜಲಿ ಸಂಸ್ಥೆ ಕಂಡುಹಿಡಿದಿರುವ ಔಷಧ ಮಾರಾಟಕ್ಕೆ ಹಲವೆಡೆ ಆರಂಭದಲ್ಲೇ ವಿಘ್ನಗಳು ಎದುರಾಗಿವೆ.

ಪತಂಜಲಿ ಸಂಸ್ಥೆಯ ನೂತನ ಔಷಧವನ್ನು ಏಳು ದಿನಗಳ ಕಾಲ ತೆಗೆದುಕೊಂಡರೆ ಕೊರೊನಾ ವೈರಸ್ ನಿಂದ ಮನುಷ್ಯರು ಗುಣಮುಖರಾಗುತ್ತಾರೆ ಎಂದು ಬಾಬಾ ರಾಮದೇವ್ ಹೇಳಿದ್ದರು.

ಆದರೆ ಆ ಔಷಧ ತಯಾರಿಸಲು ಹಾಗೂ ಪ್ರಯೋಗ ಮಾಡಲು ರಾಜಸ್ಥಾನ ಸರಕಾರದಿಂದ ಅನುಮತಿ ಪಡೆದಿಲ್ಲ.

ಹೀಗಂತ ರಾಜಸ್ಥಾನದ ಆರೋಗ್ಯ ಸಚಿವ ರಘು ಶರ್ಮಾ ಹೇಳಿದ್ದು, ರಾಜಸ್ಥಾನದಲ್ಲಿ ಯೋಗ ಗುರು ಬಾಬಾ ರಾಮದೇವ್ ಅವರು ಕೊರೊನಾ ನಿರ್ಮೂಲನೆಗೆ ಬಿಡುಗಡೆ ಮಾಡಿರುವ ಔಷಧವನ್ನು ಮಾರಾಟ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಕನ್ನಡ ಮಾತನಾಡು ಎಂದಿದ್ದಕ್ಕೆ ಹಿಂದಿ ಇಡೀ ದೇಶದಲ್ಲಿದೆ ನಡಿ ಇಲ್ಲಿಂದ ಎಂದು ನಿಂದಿಸಿದ ಮಹಿಳೆ Video

ಮಂಗಳೂರಿನ ಉಳ್ಳಾಲದಲ್ಲಿ ನಡೆದ ಭಯಾನಕ ಆಕ್ಸಿಡೆಂಟ್ ವಿಡಿಯೋ ಇಲ್ಲಿದೆ Video

ಮಾಹಿತಿ ಹಕ್ಕು ಅರ್ಜಿ, ಆರ್ ಟಿಐ ಆನ್ ಲೈನ್ ಅರ್ಜಿ, ಆರ್ ಟಿಐ ಕಾಯ್ದೆ ಎಂದರೇನು

ಮುಂದಿನ ಸುದ್ದಿ
Show comments