Select Your Language

Notifications

webdunia
webdunia
webdunia
webdunia

ಕೊರೊನಾ ಭೀತಿ ಹಿನ್ನಲೆ; ಮಾರ್ಚ್ 15ರಂದು ನಡೆಯಲಿರುವ ಆರ್ ಎಸ್ ಎಸ್ ನ ಸಮಾವೇಶ ರದ್ದು

ಕೊರೊನಾ ಭೀತಿ ಹಿನ್ನಲೆ; ಮಾರ್ಚ್ 15ರಂದು ನಡೆಯಲಿರುವ ಆರ್ ಎಸ್ ಎಸ್ ನ ಸಮಾವೇಶ ರದ್ದು
ಬೆಂಗಳೂರು , ಶನಿವಾರ, 14 ಮಾರ್ಚ್ 2020 (11:51 IST)
ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ರಾಜ್ಯದ್ಯಾಂತ ಎಲ್ಲಾ ಸಭೆ ಸಮಾರಂಭಗಳನ್ನು ರದ್ದು ಮಾಡಲಾಗಿದ್ದು, ಆದಕಾರಣ ಇದೀಗ ಆರ್ ಎಸ್ ಎಸ್ ಸಮಾವೇಶವೂ ರದ್ದಾಗಿದೆ ಎನ್ನಲಾಗಿದೆ.

ಮಾರ್ಚ್ 15ರಂದು ಆರ್ ಎಸ್ ಎಸ್ ಮಹಾ ಸಮಾವೇಶ ನಿಗದಿಯಾಗಿದೆ. ಆದರೆ ರಾಜ್ಯದಲ್ಲಿ  ಕೊರೊನಾ ಭೀತಿ ಹೆಚ್ಚಾಗುತ್ತಿದ್ದ ಹಿನ್ನಲೆಯಲ್ಲಿ ರಾಜ್ಯದ್ಯಾಂತ ಎಲ್ಲಾ ಸಭೆ ಸಮಾರಂಭಗಳನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಆದಕಾರಣ ಇದೀಗ ಆರ್ ಎಸ್ ಎಸ್ ಸಮಾವೇಶವೂ ರದ್ದು ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ವೈರಸ್ ನಿಯಂತ್ರಣಕ್ಕೆ ತುರ್ತು ಪರಿಸ್ಥಿತಿ ಘೋಷಿಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್