Webdunia - Bharat's app for daily news and videos

Install App

ಚಾಮರಾಜನಗರದಲ್ಲಿ ಮತ್ತೆ ಕೊರೊನಾ ಬ್ಲಾಸ್ಟ್, ಗುಂಡ್ಲುಪೇಟೆಯ ಲಾರಿ ಡ್ರೈವರ್ ಗೆ ಕೊರೊನಾ

Webdunia
ಶನಿವಾರ, 20 ಜೂನ್ 2020 (09:40 IST)
Normal 0 false false false EN-US X-NONE X-NONE

ಚಾಮರಾಜನಗರ : ಚಾಮರಾಜನಗರಕ್ಕೆ ಮತ್ತೆ ಕೊರೊನಾ ಶಾಕ್, ಗುಂಡ್ಲುಪೇಟೆಯ ಲಾರಿ ಡ್ರೈವರ್ ಗೆ ಕೊರೊನಾ ಸೋಂಕು ತಗುಲಿದೆ.
 

ಈ ಹಿನ್ನಲೆಯಲ್ಲಿ ಚಾಲಕ ಮತ್ತು ಆತನ  ಕುಟುಂಬವನ್ನು  ಕ್ವಾರಂಟೈನ್ ನಲ್ಲಿಡಲಾಗಿದೆ. ಹಾಗೇ ಗುಂಡ್ಲು ಪೇಟೆಯ ಮಹದೇವ ಪ್ರಸಾದ್ ನಗರ ಸೀಲ್ ಡೌನ್ ಮಾಡಲಾಗಿದೆ . ಲಾರಿ ಡ್ರೈವರ್ ಗೆ ತಮಿಳುನಾಡು ಲಿಂಕ್ ಇದ್ದು,  ಪ್ರತಿದಿನ ಈರುಳ್ಳಿ ಸಾಗಿಸುತ್ತಿದ್ದ ಎನ್ನಲಾಗಿದೆ. ಗಂಡ್ಲುಪೇಟೆಯ ಹಲವೆಡೆ ಡ್ರೈವರ್ ಓಡಾಡಿರುವ ಕಾರಣ ಆತನ ಸಂಪರ್ಕದಲ್ಲಿದ್ದವರ  ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎನ್ನಲಾಗಿದೆ .

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಮುಂದಿನ ಸುದ್ದಿ
Show comments