Webdunia - Bharat's app for daily news and videos

Install App

ಚಾಮರಾಜನಗರದಲ್ಲಿ ಮತ್ತೆ ಕೊರೊನಾ ಬ್ಲಾಸ್ಟ್, ಗುಂಡ್ಲುಪೇಟೆಯ ಲಾರಿ ಡ್ರೈವರ್ ಗೆ ಕೊರೊನಾ

Webdunia
ಶನಿವಾರ, 20 ಜೂನ್ 2020 (09:40 IST)
Normal 0 false false false EN-US X-NONE X-NONE

ಚಾಮರಾಜನಗರ : ಚಾಮರಾಜನಗರಕ್ಕೆ ಮತ್ತೆ ಕೊರೊನಾ ಶಾಕ್, ಗುಂಡ್ಲುಪೇಟೆಯ ಲಾರಿ ಡ್ರೈವರ್ ಗೆ ಕೊರೊನಾ ಸೋಂಕು ತಗುಲಿದೆ.
 

ಈ ಹಿನ್ನಲೆಯಲ್ಲಿ ಚಾಲಕ ಮತ್ತು ಆತನ  ಕುಟುಂಬವನ್ನು  ಕ್ವಾರಂಟೈನ್ ನಲ್ಲಿಡಲಾಗಿದೆ. ಹಾಗೇ ಗುಂಡ್ಲು ಪೇಟೆಯ ಮಹದೇವ ಪ್ರಸಾದ್ ನಗರ ಸೀಲ್ ಡೌನ್ ಮಾಡಲಾಗಿದೆ . ಲಾರಿ ಡ್ರೈವರ್ ಗೆ ತಮಿಳುನಾಡು ಲಿಂಕ್ ಇದ್ದು,  ಪ್ರತಿದಿನ ಈರುಳ್ಳಿ ಸಾಗಿಸುತ್ತಿದ್ದ ಎನ್ನಲಾಗಿದೆ. ಗಂಡ್ಲುಪೇಟೆಯ ಹಲವೆಡೆ ಡ್ರೈವರ್ ಓಡಾಡಿರುವ ಕಾರಣ ಆತನ ಸಂಪರ್ಕದಲ್ಲಿದ್ದವರ  ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎನ್ನಲಾಗಿದೆ .

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments