ಮುಂಬೈ ನಂಟಿನಿಂದಲೇ ಕೊರೊನಾ ಮಹಾಸ್ಫೋಟ

Webdunia
ಮಂಗಳವಾರ, 26 ಮೇ 2020 (15:52 IST)
ರಾಜ್ಯದಲ್ಲಿ ಮುಂಬೈ ನಂಟಿನಲ್ಲಿ ಕೊರೊನಾ ಮಹಾಸ್ಫೋಟಗೊಳ್ಳುತ್ತಾ ಸಾಗುತ್ತಿದೆ.

ಹಾಸನ ಜಿಲ್ಲೆಯಲ್ಲಿ ಹೊಸದಾಗಿ 13 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 112 ಕ್ಕೆ ಏರಿಕೆಯಾಗಿದೆ. ವರದಿಯಾದ ಎಲ್ಲಾ ಹೊಸ ಪ್ರಕರಣಗಳಿಗೆ ಮುಂಬೈ ಮೂಲದ ನಂಟಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ಹಾಸನ ಜಿಲ್ಲೆಗೆ ಮಹಾರಾಷ್ಟ್ರ, ಮುಂಬೈನಿಂದ ಹೆಚ್ಚಿನ ಜನರು ಆಗಮಿಸಿದ್ದು, ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ಹೊಸ ಕೇಸ್ ಗಳಲ್ಲಿ ಆರು ಮಂದಿ ಮಹಿಳೆಯರು ಹಾಗೂ 7 ಮಂದಿ ಪುರುಷರಾಗಿದ್ದು, ಎಲ್ಲರೂ ಚನ್ನರಾಯಪಟ್ಟಣ ತಾಲ್ಲೂಕಿಗೆ ಸೇರಿದವಾರಾಗಿದ್ದಾರೆ.

ಈ ವರೆಗಿನ ವರದಿಯಂತೆ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಗರಿಷ್ಠ 80 ಮಂದಿ ಸೋಂಕಿತರು ಪತ್ತೆಯಾಗಿದ್ದು, ಹೊಳೆನರಸೀಪುರ 16, ಆಲೂರು 3,  ಅರಕಲಗೂರು 3, ಅರಸೀಕೆರೆ 1, ಹಾಸನದಲ್ಲಿ 9 ಪ್ರಕರಣ ದಾಖಲಾಗಿದ್ದು, ಪ್ರಕರಣಗಳು ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ  ದೃಢಪಟ್ಟಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಬಿ ರಾಮ್ ಜಿ ಯೋಜನೆಗೆ ಆಂಧ್ರಪ್ರದೇಶಕ್ಕೂ ಆತಂಕ: ಸಿದ್ದರಾಮಯ್ಯ ಬಾಂಬ್ ಗೆ ಅಲ್ಲಾಡುತ್ತಾ ಎನ್ ಡಿಎ

ಇಷ್ಟು ಪುಟ್ಟ ಬಾಲಕಿ.. ಸಿಗರೇಟು ಸೇದುತ್ತಿದ್ದಾಳೆ ನೋಡಿ Video

ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ ಬಿಡುಗಡೆ: ಮೋದಿ ಸರ್ಕಾರದಿಂದ ಬಡವರಿಗೆ ಗಿಫ್ಟ್

Karnataka Weather: ವಾರಂತ್ಯದಲ್ಲಿ ಈ ಜಿಲ್ಲೆಗಳಿಗೆ ಮಳೆ ಸೂಚನೆ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments