Webdunia - Bharat's app for daily news and videos

Install App

ಮುಂಬೈ ನಂಟಿನಿಂದಲೇ ಕೊರೊನಾ ಮಹಾಸ್ಫೋಟ

Webdunia
ಮಂಗಳವಾರ, 26 ಮೇ 2020 (15:52 IST)
ರಾಜ್ಯದಲ್ಲಿ ಮುಂಬೈ ನಂಟಿನಲ್ಲಿ ಕೊರೊನಾ ಮಹಾಸ್ಫೋಟಗೊಳ್ಳುತ್ತಾ ಸಾಗುತ್ತಿದೆ.

ಹಾಸನ ಜಿಲ್ಲೆಯಲ್ಲಿ ಹೊಸದಾಗಿ 13 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 112 ಕ್ಕೆ ಏರಿಕೆಯಾಗಿದೆ. ವರದಿಯಾದ ಎಲ್ಲಾ ಹೊಸ ಪ್ರಕರಣಗಳಿಗೆ ಮುಂಬೈ ಮೂಲದ ನಂಟಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ಹಾಸನ ಜಿಲ್ಲೆಗೆ ಮಹಾರಾಷ್ಟ್ರ, ಮುಂಬೈನಿಂದ ಹೆಚ್ಚಿನ ಜನರು ಆಗಮಿಸಿದ್ದು, ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ಹೊಸ ಕೇಸ್ ಗಳಲ್ಲಿ ಆರು ಮಂದಿ ಮಹಿಳೆಯರು ಹಾಗೂ 7 ಮಂದಿ ಪುರುಷರಾಗಿದ್ದು, ಎಲ್ಲರೂ ಚನ್ನರಾಯಪಟ್ಟಣ ತಾಲ್ಲೂಕಿಗೆ ಸೇರಿದವಾರಾಗಿದ್ದಾರೆ.

ಈ ವರೆಗಿನ ವರದಿಯಂತೆ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಗರಿಷ್ಠ 80 ಮಂದಿ ಸೋಂಕಿತರು ಪತ್ತೆಯಾಗಿದ್ದು, ಹೊಳೆನರಸೀಪುರ 16, ಆಲೂರು 3,  ಅರಕಲಗೂರು 3, ಅರಸೀಕೆರೆ 1, ಹಾಸನದಲ್ಲಿ 9 ಪ್ರಕರಣ ದಾಖಲಾಗಿದ್ದು, ಪ್ರಕರಣಗಳು ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ  ದೃಢಪಟ್ಟಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments