Webdunia - Bharat's app for daily news and videos

Install App

ಕರ್ನಾಟಕದಲ್ಲಿ ಕೊರೊನಾ ಸ್ಪೋಟ

Webdunia
ಭಾನುವಾರ, 19 ಡಿಸೆಂಬರ್ 2021 (16:48 IST)
ರಾಜ್ಯದಲ್ಲಿ ಓಮಿಕ್ರಾನ್​​ ​ ವೈರಸ್​ ಅಬ್ಬರ ಜೋರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಓಮಿಕ್ರಾನ್​ ಬ್ಲಾಸ್ಟ್​ ಆಗಿದ್ದು, ಜಿಲ್ಲೆಯಲ್ಲಿ ಐವರು ವಿದ್ಯಾರ್ಥಿಗಳಿಗೆ ರೂಪಾಂತರಿ ವೈರಸ್ ಓಮಿಕ್ರಾನ್ ಅಟ್ಯಾಕ್​ ಆಗಿದೆ.ಬೆಂಗಳೂರು, ಬೆಳಗಾವಿ ಆಯ್ತು ಇದೀಗ ಕರಾವಳಿಗೆ ಎಂಟ್ರಿ ಕೊಟ್ಟಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನೇ ಓಮಿಕ್ರಾನ್​​ ಟಾರ್ಗೆಟ್​ ಮಾಡುತ್ತಿದೆ. ದಕ್ಷಿಣ ಕನ್ನಡದ ಐವರು ವಿದ್ಯಾರ್ಥಿಗಳಿಗೆ ಓಮಿಕ್ರಾನ್​​ ಸೋಂಕು ಧೃಢವಾಗಿದ್ದು. ಬಂಟ್ವಾಳದ ವಸತಿ ನಿಲಯದಲ್ಲಿದ್ದ 14 ವಿದ್ಯಾರ್ಥಿನಿಯರಿಗೆ ಕೊರೋನಾ ಪತ್ತೆಯಾಗಿದ್ದು,
 
14 ವಿದ್ಯಾರ್ಥಿನಿಯರ​​ ಪೈಕಿ ನಾಲ್ವರಿಗೆ ಓಮಿಕ್ರಾನ್​​ ದೃಢಪಟ್ಟಿದೆ, ಸೋಂಕಿತ ನಾಲ್ವರಿಗೂ ಯಾವುದೇ ಟ್ರಾವೆಲ್​ ಹಿಸ್ಟರಿ ಇಲ್ಲ. ಮತ್ತೊಂದು ಕಾಲೇಜಿನಲ್ಲಿ 19 ವಿದ್ಯಾರ್ಥಿನಿಯರಿಗೆ ಕೊರೋನಾ ಪತ್ತೆಯಾಗಿದೆ. 19 ಮಂದಿಯಲ್ಲಿ ಒಂದು ಓಮಿಕ್ರಾನ್​ ​​ ಕೇಸ್​​ ಪತ್ತೆಯಾಗಿದೆ. ಇಂಗ್ಲೆಂಡ್​ನಿಂದ ವಾಪಸ್ ಆಗಿದ್ದ ಯುವತಿಗೂ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಓಮಿಕ್ರಾನ್​​ ​ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆ ಆಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಸಿ ವೇಣುಗೋಪಾಲ್ ಇದ್ದ ಏರ್ ಇಂಡಿಯಾ ವಿಮಾನ ದುರಂತದಿಂದ ಸ್ವಲ್ಪದರಲ್ಲೇ ಪಾರು

ಪ್ರಧಾನಿ ಮೋದಿ ಜೊತೆ ಗುಸು ಗುಸು ಮಾತನಾಡಿದ್ದೇನೆಂದು ಬಹಿರಂಗಪಡಿಸಿದ ಡಿಕೆ ಶಿವಕುಮಾರ್

Karnataka Rains: ಈ ವಾರ ಮಳೆ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ಮುಂದಿನ ಸುದ್ದಿ
Show comments