Webdunia - Bharat's app for daily news and videos

Install App

ಒಮ್ಮೆ ಕೊರೋನಾ ಬಂದ ಮೇಲೆ ಇನ್ನು ಬರಲ್ಲ ಎಂದು ಆರಾಮವಾಗಿರಬೇಡಿ!

Webdunia
ಶನಿವಾರ, 17 ಏಪ್ರಿಲ್ 2021 (10:12 IST)
ಬೆಂಗಳೂರು: ಒಮ್ಮೆ ಕೊರೋನಾ ಬಂದು ಹೋಗಿದೆ. ಇನ್ನು ಹೇಗಿದ್ದರೂ ನಡಿಯುತ್ತೆ ಎಂಬ ಭಾವನೆಯಲ್ಲಿದ್ದರೆ ಇಂದೇ ಬಿಟ್ಟು ಬಿಡುವುದು ಒಳಿತು.


ಒಬ್ಬ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಬಾರಿ ಕೊರೋನಾ ತಗುಲಬಾರದೆಂದೇನಿಲ್ಲ. ಇದಕ್ಕೆ ಲೇಟೆಸ್ಟ್ ಉದಾಹರಣೆ ನಮ್ಮ ಸಿಎಂ ಯಡಿಯೂರಪ್ಪ. ಕೆಲವು ತಿಂಗಳುಗಳ ಹಿಂದೆ ಕೊರೋನಾ ಸೋಂಕಿಗೊಳಗಾಗಿದ್ದ ಯಡಿಯೂರಪ್ಪ ಈಗ ಮತ್ತೆ ಸೋಂಕಿತರಾಗಿದ್ದಾರೆ.

ಒಮ್ಮೆ ಕೊರೋನಾ ಬಂದ ಮೇಲೆ ಅದು ನಮಗೆ ಪಾಠವಾಗಬೇಕು. ಮಾಸ್ಕ್ ಧರಿಸುವುದು, ಸುರಕ್ಷತಾ ಕ್ರಮಗಳ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ಕೆಲವರಿಗೆ ಮೊದಲ ಬಾರಿಗೆ ಸಣ್ಣ ಲಕ್ಷಣಗಳಿಂದ ಸೋಂಕು ಕಂಡುಬಂದಿದ್ದರೂ, ಎರಡನೆಯ ಬಾರಿಯೂ ಹಾಗೆಯೇ ಆಗಬೇಕೆಂದೇನಿಲ್ಲ. ಇದು ನಮ್ಮ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರಬಹುದು. ಅದರಲ್ಲೂ ಶ್ವಾಸಕೋಶದ ಆರೋಗ್ಯ ಕಾಪಾಡಿಕೊಳ್ಳುವುದು ತುಂಬಾ ಮುಖ್ಯ. ಹೀಗಾಗಿ ಒಮ್ಮೆ ಬಂದ ಮೇಲೆ ಇನ್ನು ಬರಲ್ಲ ಎಂದು ಆರಾಮವಾಗಿರಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments