ಒಮ್ಮೆ ಕೊರೋನಾ ಬಂದ ಮೇಲೆ ಇನ್ನು ಬರಲ್ಲ ಎಂದು ಆರಾಮವಾಗಿರಬೇಡಿ!

Webdunia
ಶನಿವಾರ, 17 ಏಪ್ರಿಲ್ 2021 (10:12 IST)
ಬೆಂಗಳೂರು: ಒಮ್ಮೆ ಕೊರೋನಾ ಬಂದು ಹೋಗಿದೆ. ಇನ್ನು ಹೇಗಿದ್ದರೂ ನಡಿಯುತ್ತೆ ಎಂಬ ಭಾವನೆಯಲ್ಲಿದ್ದರೆ ಇಂದೇ ಬಿಟ್ಟು ಬಿಡುವುದು ಒಳಿತು.


ಒಬ್ಬ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಬಾರಿ ಕೊರೋನಾ ತಗುಲಬಾರದೆಂದೇನಿಲ್ಲ. ಇದಕ್ಕೆ ಲೇಟೆಸ್ಟ್ ಉದಾಹರಣೆ ನಮ್ಮ ಸಿಎಂ ಯಡಿಯೂರಪ್ಪ. ಕೆಲವು ತಿಂಗಳುಗಳ ಹಿಂದೆ ಕೊರೋನಾ ಸೋಂಕಿಗೊಳಗಾಗಿದ್ದ ಯಡಿಯೂರಪ್ಪ ಈಗ ಮತ್ತೆ ಸೋಂಕಿತರಾಗಿದ್ದಾರೆ.

ಒಮ್ಮೆ ಕೊರೋನಾ ಬಂದ ಮೇಲೆ ಅದು ನಮಗೆ ಪಾಠವಾಗಬೇಕು. ಮಾಸ್ಕ್ ಧರಿಸುವುದು, ಸುರಕ್ಷತಾ ಕ್ರಮಗಳ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ಕೆಲವರಿಗೆ ಮೊದಲ ಬಾರಿಗೆ ಸಣ್ಣ ಲಕ್ಷಣಗಳಿಂದ ಸೋಂಕು ಕಂಡುಬಂದಿದ್ದರೂ, ಎರಡನೆಯ ಬಾರಿಯೂ ಹಾಗೆಯೇ ಆಗಬೇಕೆಂದೇನಿಲ್ಲ. ಇದು ನಮ್ಮ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರಬಹುದು. ಅದರಲ್ಲೂ ಶ್ವಾಸಕೋಶದ ಆರೋಗ್ಯ ಕಾಪಾಡಿಕೊಳ್ಳುವುದು ತುಂಬಾ ಮುಖ್ಯ. ಹೀಗಾಗಿ ಒಮ್ಮೆ ಬಂದ ಮೇಲೆ ಇನ್ನು ಬರಲ್ಲ ಎಂದು ಆರಾಮವಾಗಿರಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments