Webdunia - Bharat's app for daily news and videos

Install App

ಕೊರೊನಾಕ್ಕೆ ಬಾಬಾ ರಾಮದೇವ್ ಕಂಡು ಹಿಡಿದ ಔಷಧ ಮಾರುವಂತಿಲ್ಲ

Webdunia
ಗುರುವಾರ, 25 ಜೂನ್ 2020 (21:01 IST)
ಕೊರೊನಾ ವೈರಸ್ ನಿರ್ಮೂಲನೆಗೆ ಯೋಗ ಗುರು ಬಾಬಾ ರಾಮದೇವ್ ಅವರ ಪತಂಜಲಿ ಸಂಸ್ಥೆ ಕಂಡುಹಿಡಿದಿರುವ ಔಷಧ ಮಾರಾಟಕ್ಕೆ ಹಲವೆಡೆ ಆರಂಭದಲ್ಲೇ ವಿಘ್ನಗಳು ಎದುರಾಗಿವೆ.

ಪತಂಜಲಿ ಸಂಸ್ಥೆಯ ನೂತನ ಔಷಧವನ್ನು ಏಳು ದಿನಗಳ ಕಾಲ ತೆಗೆದುಕೊಂಡರೆ ಕೊರೊನಾ ವೈರಸ್ ನಿಂದ ಮನುಷ್ಯರು ಗುಣಮುಖರಾಗುತ್ತಾರೆ ಎಂದು ಬಾಬಾ ರಾಮದೇವ್ ಹೇಳಿದ್ದರು.

ಆದರೆ ಆ ಔಷಧ ತಯಾರಿಸಲು ಹಾಗೂ ಪ್ರಯೋಗ ಮಾಡಲು ರಾಜಸ್ಥಾನ ಸರಕಾರದಿಂದ ಅನುಮತಿ ಪಡೆದಿಲ್ಲ.

ಹೀಗಂತ ರಾಜಸ್ಥಾನದ ಆರೋಗ್ಯ ಸಚಿವ ರಘು ಶರ್ಮಾ ಹೇಳಿದ್ದು, ರಾಜಸ್ಥಾನದಲ್ಲಿ ಯೋಗ ಗುರು ಬಾಬಾ ರಾಮದೇವ್ ಅವರು ಕೊರೊನಾ ನಿರ್ಮೂಲನೆಗೆ ಬಿಡುಗಡೆ ಮಾಡಿರುವ ಔಷಧವನ್ನು ಮಾರಾಟ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಎರಡು ಜಿಲ್ಲೆಗಳಿಗೆ ಮಾತ್ರ ಭಾರೀ ಮಳೆ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಮುಂದಿನ ಸುದ್ದಿ
Show comments