Webdunia - Bharat's app for daily news and videos

Install App

ಕೊರೊನಾಕ್ಕೆ ಬಾಬಾ ರಾಮದೇವ್ ಕಂಡು ಹಿಡಿದ ಔಷಧ ಮಾರುವಂತಿಲ್ಲ

Webdunia
ಗುರುವಾರ, 25 ಜೂನ್ 2020 (21:01 IST)
ಕೊರೊನಾ ವೈರಸ್ ನಿರ್ಮೂಲನೆಗೆ ಯೋಗ ಗುರು ಬಾಬಾ ರಾಮದೇವ್ ಅವರ ಪತಂಜಲಿ ಸಂಸ್ಥೆ ಕಂಡುಹಿಡಿದಿರುವ ಔಷಧ ಮಾರಾಟಕ್ಕೆ ಹಲವೆಡೆ ಆರಂಭದಲ್ಲೇ ವಿಘ್ನಗಳು ಎದುರಾಗಿವೆ.

ಪತಂಜಲಿ ಸಂಸ್ಥೆಯ ನೂತನ ಔಷಧವನ್ನು ಏಳು ದಿನಗಳ ಕಾಲ ತೆಗೆದುಕೊಂಡರೆ ಕೊರೊನಾ ವೈರಸ್ ನಿಂದ ಮನುಷ್ಯರು ಗುಣಮುಖರಾಗುತ್ತಾರೆ ಎಂದು ಬಾಬಾ ರಾಮದೇವ್ ಹೇಳಿದ್ದರು.

ಆದರೆ ಆ ಔಷಧ ತಯಾರಿಸಲು ಹಾಗೂ ಪ್ರಯೋಗ ಮಾಡಲು ರಾಜಸ್ಥಾನ ಸರಕಾರದಿಂದ ಅನುಮತಿ ಪಡೆದಿಲ್ಲ.

ಹೀಗಂತ ರಾಜಸ್ಥಾನದ ಆರೋಗ್ಯ ಸಚಿವ ರಘು ಶರ್ಮಾ ಹೇಳಿದ್ದು, ರಾಜಸ್ಥಾನದಲ್ಲಿ ಯೋಗ ಗುರು ಬಾಬಾ ರಾಮದೇವ್ ಅವರು ಕೊರೊನಾ ನಿರ್ಮೂಲನೆಗೆ ಬಿಡುಗಡೆ ಮಾಡಿರುವ ಔಷಧವನ್ನು ಮಾರಾಟ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments