Webdunia - Bharat's app for daily news and videos

Install App

ಕೊರೊನಾ ಕೇಸ್ ಹೆಚ್ಚಳ : Sorry ಕೇಳಿದ ಪ್ರಧಾನಿ ನರೇಂದ್ರ ಮೋದಿ

Webdunia
ಭಾನುವಾರ, 29 ಮಾರ್ಚ್ 2020 (17:02 IST)
ಕೊರೊನಾ ಮಹಾಮಾರಿ ವೈರಸ್ ಹೆಚ್ಚಿನ ಜನರಿಗೆ ತಗಲುತ್ತಿರೋದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.

ದೇಶದ ಪ್ರತಿಯೊಬ್ಬರ ರಕ್ಷಣೆಗಾಗಿ ಲಾಕ್ ಡೌನ್ ಹಾಗೂ ಸಾಮಾಜಿಕ ಅಂತರ ಅನಿವಾರ್ಯವಾಗಿ ಪಾಲಿಸಬೇಕು ಅಂತ ಒತ್ತಿ ಹೇಳಿದ್ದಾರೆ.

ಲಾಕ್ ಡೌನ್ ಮಾಡೋದನ್ನು ಬಿಟ್ಟರೆ ಸದ್ಯಕ್ಕೆ ಬೇರೆ ಯಾವುದೇ ದಾರಿ ಇಲ್ಲ. ಇದಕ್ಕಾಗಿ ದೇಶವಾಸಿಗಳ ಕ್ಷಮೆ ಕೇಳುವೆ ಎಂದಿದ್ದಾರೆ.

ಕೋವಿಡ್ 19 ವಿರುದ್ಧ ದೇಶದ ಜನರು ಧೈರ್ಯವಾಗಿದ್ದು, ದೃಢ ಸಂಕಲ್ಪದಿಂದ ಕೊರೊನಾ ವೈರಸ್ ತೊಲಗಿಸಬೇಕು ಅಂತ ಮೋದಿ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments