Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನೇ ದಿನೇ ಹೆಚ್ಚಳ; ಸರ್ಕಾರದ ಮೇಲೆ ಸಿದ್ದರಾಮಯ್ಯ ಕಿಡಿ

ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನೇ ದಿನೇ ಹೆಚ್ಚಳ; ಸರ್ಕಾರದ ಮೇಲೆ ಸಿದ್ದರಾಮಯ್ಯ ಕಿಡಿ
ಕೊಪ್ಪಳ , ಸೋಮವಾರ, 12 ಏಪ್ರಿಲ್ 2021 (11:35 IST)
ಕೊಪ್ಪಳ : ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನೇ ದಿನೇ ಹೆಚ್ಚಳವಾಗುತ್ತಿದೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಒಂದೇ ದಿನ 10ಸಾವಿರಕ್ಕೂ ಅಧಿಕ ಕೇಸ್ ಬಂದಿದೆ. ಸರ್ಕಾರ ಬಿಗಿ ಕ್ರಮ ಕೈಗೊಳ್ಳದ್ದಕ್ಕೆ ಪ್ರಕರಣ ಹೆಚ್ಚಳವಾಗುವುದು ಖಂಡಿತ ಎಂದು ಹೇಳಿದ್ದಾರೆ.

ಲಾಕ್ ಡೌನ್ ಮಾಡುವುದರಿಂದ ಪರಿಹಾರ ಆಗುವುದಿಲ್ಲ. ಆದರೆ ಮಹಾರಾಷ್ಟ್ರ, ಕೇರಳದಿಂದ ಬರೋರಿಗೆ ಟೆಸ್ಟ್ ಮಾಡ್ತಿಲ್ಲ. ಸರ್ಕಾರ ದುಡ್ಡು ಹೊಡೆಯೋದ್ರಲ್ಲಿ ಕಾಲಹರಣ ಮಾಡ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯರನ್ನು ಅವಮಾನಿಸಿದ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ ಎಂದ ಸಚಿವ