Webdunia - Bharat's app for daily news and videos

Install App

ಶಿವಮೊಗ್ಗದಲ್ಲಿ ಕೊರೊನಾ ಕೇಸ್ ಪತ್ತೆಯಾಗಿಲ್ಲ- ಸಚಿವ ಕೆಎಸ್ ಈಶ್ವರಪ್ಪ ಮಾಹಿತಿ

Webdunia
ಶುಕ್ರವಾರ, 3 ಏಪ್ರಿಲ್ 2020 (11:13 IST)
ಶಿವಮೊಗ್ಗ : ಇಂದಿನಿಂದಲ್ಲೇ ಮಾರಾಟಕ್ಕೆ ಅವಕಾಶ ನೀಡಿದೆ. 43 ವಾಹನಗಳಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು  ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಎಸ್ ಈಶ್ವರಪ್ಪ, ಶಿವಮೊಗ್ಗದಲ್ಲಿ ಕೊರೊನಾ ಕೇಸ್ ಪತ್ತೆಯಾಗಿಲ್ಲ. ಮರ್ಕಜ್ ನಲ್ಲಿ ಶಿವಮೊಗ್ಗದ 24 ಜನ ಭಾಗಿಯಾಗಿದ್ದರು. 24 ಜನರಿಗೂ ಪರೀಕ್ಷೆಗೆ ಒಳಪಡಿಸಲಾಗಿದೆ. 10 ಜನರ ವರದಿ ನೆಗೆಟಿವ್ ಬಂದಿದೆ.11 ಜನರ ವರದಿ ಬರಬೇಕಿದೆ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments