ಮತ್ತೆ ಹೆಚ್ಚುತ್ತಿದೆ ಕೊರೋನಾ, ಎಚ್ಚರ ತಪ್ಪಿದರೆ ಮೂರನೇ ಅಲೆ ಖಂಡಿತಾ

Webdunia
ಶನಿವಾರ, 10 ಜುಲೈ 2021 (09:00 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಮುಗಿಯಿತು, ಲಾಕ್ ಡೌನ್ ನಿರ್ಬಂಧಗಳೂ ಸಡಿಲವಾಗಿದೆ. ಈ ಹಿನ್ನಲೆಯಲ್ಲಿ ಜನರೂ ಬೇಕಾಬಿಟ್ಟಿ ಓಡಾಟ ನಡೆಸುತ್ತಿದ್ದಾರೆ. ಪ್ರವಾಸೀ ತಾಣಗಳು ತುಂಬಿ ತುಳುಕುತ್ತಿವೆ. ಸಾಮಾಜಿಕ ಅಂತರ ಮರೆತಿದ್ದಾರೆ.


ಹೀಗಾಗಿ ಈಗ ಮತ್ತೆ ಪ್ರಕರಣಗಳಲ್ಲಿ ನಿಧಾನಗತಿಯಲ್ಲಿ ಏರಿಕೆ ಕಂಡುಬರುತ್ತಿದೆ. ಇದರಿಂದಾಗಿ ಕೊರೋನಾ ಮೂರನೇ ಅಲೆ ಖಚಿತ ಎಂದೇ ಹೇಳಲಾಗುತ್ತಿದೆ. ಇದು ಕೇಂದ್ರ ಸರ್ಕಾರವನ್ನು ಆತಂಕಕ್ಕೆಡೆಮಾಡಿದೆ.

ಪ್ರವಾಸೀ ತಾಣಗಳೇ ಪ್ರಮುಖ ಅಪಾಯ ತಾಣಗಳಾಗುತ್ತಿರುವುದು ವಿಪರ್ಯಾಸ. ಲಾಕ್ ಡೌನ್ ನಿಂದಾಗಿ ದಿನಗಟ್ಟಲೇ ಮನೆಯಲ್ಲೇ ಕೂತಿದ್ದ ಜನ ಈಗ ತಂಡೋಪತಂಡವಾಗಿ ಆಗಮಿಸುತ್ತಿರುವುದು ಅಪಾಯಕ್ಕೆ ಕಾರಣವಾಗಿದೆ. ಹೀಗಾಗಿ ಈಗಿಂದಲೇ ಮೂರನೇ ಅಲೆ ಎದುರಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments