ಸಂಚಾರಿ ಕಾನ್ಸಟೇಬಲ್ ಸೇರಿ 16 ಜನಕ್ಕೆ ಕೊರೊನಾ

Webdunia
ಮಂಗಳವಾರ, 2 ಜೂನ್ 2020 (21:00 IST)
ಸಂಚಾರಿ ಪೊಲೀಸ್ ಠಾಣೆ ಕಾನ್ಸಟೇಬಲ್ ಸೇರಿ ಹದಿನಾರು ಜನರಿಗೆ ಕೊರೊನಾ ಪತ್ತೆಯಾಗಿದೆ.

ರಾಯಚೂರಿನ ದೇವದುರ್ಗದ ಕಸ್ತೂರ್ ಬಾ ಕ್ವಾರಂಟೈನ್ ಸೆಂಟರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸಟೇಬಲ್ ಒಬ್ಬರಿಗೆ ಕೊರೊನಾ ದೃಢಪಟ್ಟಿದ್ದು ಪೊಲೀಸರಿಗೆ ಆತಂಕ ಉಂಟು ಮಾಡಿದೆ.

ಅವಿವಾಹಿತನಾದ ಕಾನ್ಸಟೇಬಲ್ ತನ್ನ ಸ್ನೇಹಿತರೊಂದಿಗೆ ವಾಸವಿದ್ದು, ಈಗ ಆತನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರ ಪತ್ತೆ ಕಾರ್ಯ ನಡೆದಿದೆ. ದೇವದುರ್ಗ ಸಂಚಾರಿ ಪೊಲೀಸ್ ಠಾಣೆ ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದ್ದು,   ಕಾನ್ಸಟೇಬಲ್ ನನ್ನು ರಾಯಚೂರಿನ ನಿಯೋಜಿತ ಕೊರೊನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾಯಚೂರು ಜಿಲ್ಲೆಯಲ್ಲಿ 16 ಕೊರೊನಾ ಪ್ರಕರಣಗಳು ಪತ್ತೆ ಸೇರಿದಂತೆ ಒಟ್ಟು 233 ಪ್ರಕರಣಗಳು ಪತ್ತೆಯಾದಂತಾಗಿದೆ. ಇದರಲ್ಲಿ ಅತಿ ಹೆಚ್ಚು 187 ಸೋಂಕಿತರು ದೇವದುರ್ಗ ತಾಲೂಕಿನವರಾಗಿದ್ದು, ಇವರೆಲ್ಲರೂ ಮಹಾರಾಷ್ಟ್ರದಿಂದ ಬಂದಿದ್ದು, ದೇವದುರ್ಗದ ವಿವಿಧ ಕ್ವಾರಂಟೈನ್‌ಗಳಲ್ಲಿ ಇದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments