ಅಧಿವೇಶನದಲ್ಲಿ ಕೊರೊನಾ ಭ್ರಷ್ಟಾಚಾರ ಚರ್ಚೆ : ಡಿ.ಕೆ.ಶಿವಕುಮಾರ್

Webdunia
ಮಂಗಳವಾರ, 4 ಆಗಸ್ಟ್ 2020 (21:28 IST)

ಕೊರೊನಾ ವೈರಸ್ ನಿಗ್ರಹಕ್ಕೆ ಖರೀದಿಸಲಾಗಿರುವ ಉಪಕರಣಗಳಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದ್ದು, ಅಧಿವೇಶನದಲ್ಲಿ ಚರ್ಚೆ ಮಾಡ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿದ್ದಾರೆ.

ವೈದ್ಯಕೀಯ ಉಪಕರಣ, ಕಿಟ್ ಖರೀದಿ ಸೇರಿದಂತೆ ಹಲವೆಡೆ 4000 ಕೋಟಿ ರೂಪಾಯಿಗಳಲ್ಲಿ ಸಾವಿರಾರು ಕೋಟಿ ರೂ.ಗಳ ಭ್ರಷ್ಟಾಚಾರ ನಡೆದಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಶೀಘ್ರ ವಿಧಾನ ಸಭೆ ಅಧಿವೇಶನ ಕರೆಯಬೇಕು ಎಂದು ಅವರು ಸರಕಾರಕ್ಕೆ ಒತ್ತಾಯ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆ ರಾಯ್ ಸಾವು, ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಒತ್ತಾಯ

ಮೂವರು ಮಕ್ಕಳನ್ನು ಕೊಂದು ಸಾವಿಗೂ ಯತ್ನಿಸಿದ ತಾಯಿ, ಮುಂದೇನಾಯ್ತು

ಬಲೂಚಿಸ್ತಾನದಲ್ಲಿ 145ಜನರನ್ನು ಕೊಂದು ಪ್ರತೀಕಾರ ತೀರಿಸಿಕೊಂಡ ಪಾಕ್‌

ಸಿಜೆ ರಾಯ್ ಸಾವು, ಮಹತ್ವದ ತನಿಖೆ ಹಂತದಲ್ಲೇ ಹೊಸ ಬಾಂಬ್ ಸಿಡಿಸಿದ ಪ್ರದೀಪ್ ಈಶ್ವರ್

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬರೀ ಚೊಂಬು: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments